ಬ್ರೇಕಿಂಗ್ ನ್ಯೂಸ್
18-07-24 09:21 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಆಗಿರುವುದರಿಂದ ಹಾಸನ ಜಿಲ್ಲಾಧಿಕಾರಿಗಳು ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಮಾಡಿದ್ದಾರೆ. ಜುಲೈ 18ರಿಂದ ಮೊದಲ್ಗೊಂಡು ರಸ್ತೆ ದುರಸ್ತಿ ಕಾಮಗಾರಿ ಮುಗಿಯುವ ವರೆಗೆ ಶಿರಾಡಿ ಘಾಟ್ ಸಂಪರ್ಕದ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿರಾಡಿ ಘಾಟ್ ವ್ಯಾಪ್ತಿಯ ಸಕಲೇಶಪುರ ಬಳಿಯ ಮಾರನಹಳ್ಳಿ, ದೊಡ್ಡತಪ್ಪಲು, ಎತ್ತಿನಹಳ್ಳದಲ್ಲಿ ವ್ಯಾಪಕ ಭೂಕುಸಿತ ಆಗಿರುವುದರಿಂದ ಗುರುವಾರ ನಸುಕಿನಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಅದರಡಿಗೆ ಓಮ್ನಿ ಕಾರು ಸಿಲುಕಿದ ಘಟನೆಯೂ ನಡೆದಿತ್ತು. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯವಾಗಿ ಮೂಡಿಗೆರೆ, ಚಾರ್ಮಾಡಿ ಮೂಲಕ ಮಂಗಳೂರು- ಬೆಂಗಳೂರು ಸಂಚಾರದ ವಾಹನಗಳು ಸಾಗುವಂತೆ ಸೂಚಿಸಲಾಗಿದೆ.




ಇದೇ ವೇಳೆ, ಕೊಡಗು- ದಕ್ಷಿಣ ಕನ್ನಡ ಸಂಪರ್ಕಿಸುವ ಮಡಿಕೇರಿ- ಸಂಪಾಜೆಯ ಘಾಟ್ ಹೆದ್ದಾರಿ -275ರಲ್ಲಿ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೀಗಾಗಿ ಈ ಮಾರ್ಗದಲ್ಲಿ ಜುಲೈ 18ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದು, ಮಂಗಳೂರು – ಬೆಂಗಳೂರು ಸಂಚಾರದ ವಾಹನಗಳು ಚಾರ್ಮಾಡಿ ಮೂಲಕವೇ ಸಾಗಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಚಾರ್ಮಾಡಿಯ ಕಿರಿದಾದ ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗುವ ಸಾಧ್ಯತೆಯಿದೆ.
Mangalore Shiradi Ghat landslide, road closed, entry only via charmadi ghat for all Vehicles orders Hassan DC. Volvo bus like ksrtc Ambari will face difficulties as these buses can't go via Madikeri or Charmadi.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am