ಬ್ರೇಕಿಂಗ್ ನ್ಯೂಸ್
19-07-24 10:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್. ಅವರಿಗೆ ಸೇರಿದ ಆರು ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ಅಕ್ರಮ ಆಸ್ತಿಯ ಬಗ್ಗೆ ಪರಿಶೀಲನೆ ನಡೆಸಿದೆ. ಈ ವೇಳೆ, ಮೂರು ವಾಸದ ಮನೆಗಳು ಸೇರಿದಂತೆ ಚಿನ್ನಾಭರಣ, ಜಮೀನು ಮಾಡಿಕೊಂಡಿರುವುದು ಪತ್ತೆಯಾಗಿದೆ.
ಮೈಸೂರು, ಬೆಂಗಳೂರು ಸೇರಿದಂತೆ ಮೂರು ಮನೆಗಳಿವೆ. ಇದಲ್ಲದೆ, ನಾಲ್ಕು ಎಕರೆ 27 ಗುಂಟೆ ಕೃಷಿ ಜಮೀನು ಹೊಂದಿದ್ದಾರೆ. ಇದರ ಆಸ್ತಿ ಮೌಲ್ಯ 2.12 ಕೋಟಿ ಆಗಿರುತ್ತದೆ. 19.40 ಲಕ್ಷ ಮೌಲ್ಯದ ಚಿನ್ನಾಭರಣಗಳು, 20.50 ಲಕ್ಷ ಮೌಲ್ಯದ ವಾಹನಗಳು, ಜಮೀನು ಖರೀದಿಸಲು 10 ಲಕ್ಷ ಮುಂಗಡ ಹಣ ನೀಡಿರುವುದು, ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ 16 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಇರುವುದು ಪತ್ತೆಯಾಗಿದೆ. ಆನಂದ್ ಸಿ.ಎಲ್. ಅವರ ಒಟ್ಟು ಆಸ್ತಿ ಮೌಲ್ಯ 2.77 ಕೋಟಿ ಆಗಿರುತ್ತದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.
ರಾಜ್ಯದಾದ್ಯಂತ 12 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಂಗಳೂರಿನ ಪಾಲಿಕೆ ಕಮಿಷನರ್ ಆನಂದ್ ಅವರ ಮಣ್ಣಗುಡ್ಡೆಯ ಬಂಗಲೆ, ಪಾಲಿಕೆಯ ಕಚೇರಿ, ಮೈಸೂರು, ಬೆಂಗಳೂರಿನ ಮನೆ, ಮಂಡ್ಯದ ಮನೆಗಳಿಗೆ ದಾಳಿ ನಡೆದಿತ್ತು. ಇವರು ಈ ಹಿಂದೆ ಬಿಡಿಎ ಅಧಿಕಾರಿಯಾಗಿದ್ದಾಗ ಅಕ್ರಮ ಆಸ್ತಿ ಮಾಡಿದ್ದಾರೆಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Mangalore mcc Commissioner C L Anand raid by Lokayukta, 2.77 crore assets found. Mangaluru city Municipal Commissioner C L Anand was among the 13 government officials raided by Lokayukta sleuths in Karnataka on Friday, in connection with disproportionate assets cases.
22-06-25 12:36 pm
HK News Desk
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
22-06-25 10:58 am
HK News Desk
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm