ಬ್ರೇಕಿಂಗ್ ನ್ಯೂಸ್
20-07-24 03:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 20: ಕರಾವಳಿಯಲ್ಲಿ ಮಳೆ ತೀವ್ರತೆ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಶಿರಾಡಿ ಘಾಟ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಹಗಲಿನ ವೇಳೆಯಲ್ಲಿ ಬೆಳಗ್ಗಿನಿಂದ ಸಂಜೆಯ ವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಮಾರ್ಪಡಿಸಿದ್ದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಎಲ್ಲ ರೀತಿಯ ವಾಹನಗಳಿಗೆ ಶಿರಾಡಿ ಘಾಟ್ ನಲ್ಲಿ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ. ರಾತ್ರಿ ವೇಳೆ ತುರ್ತು ಸಂಚಾರದ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಇದೆ.
ಎರಡು ದಿನಗಳ ಹಿಂದೆ ಭಾರೀ ಭೂಕುಸಿತ ಆಗಿದ್ದರಿಂದ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಮಾಡಿದ್ದರು. ಇದರಿಂದಾಗಿ ಮಂಗಳೂರು- ಬೆಂಗಳೂರು ಸಂಚಾರಕ್ಕೆ ದೊಡ್ಡ ಬ್ರೇಕ್ ಬಿದ್ದಿತ್ತು. ಅತ್ತ ಸಂಪಾಜೆ ಹೆದ್ದಾರಿಯೂ ರಾತ್ರಿ ವೇಳೆ ಬಂದ್ ಆಗಿದ್ದರಿಂದ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಮಾತ್ರ ವಾಹನಗಳು ಸಂಚರಿಸಬೇಕಿತ್ತು. ಬೆಂಗಳೂರು ಕಡೆಯಿಂದ ಬಂದ ವಾಹನಗಳು ಸಕಲೇಶಪುರ ವರೆಗೆ ಬಂದು ಹೆದ್ದಾರಿ ಬಂದ್ ಆಗಿದ್ದರಿಂದ ತೊಂದರೆಗೀಡಾಗಿದ್ದರು. ಇದೀಗ ಸಕಲೇಶಪುರ ವಿಭಾಗಾಧಿಕಾರಿ ಹಗಲಿನ ವೇಳೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಬಹುದೆಂದು ವರದಿ ನೀಡಿದ್ದಾರೆ. ಅಲ್ಲದೆ, ಕುಸಿದಿರುವ ಮಣ್ಣನ್ನು ಹೆದ್ದಾರಿಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ.
The Hassan district administration, which prohibited the movement of vehicles on Shiradi Ghat stretch of NH-75, has revised the order and allowed the movement of vehicles during the day.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm