ಬ್ರೇಕಿಂಗ್ ನ್ಯೂಸ್
20-07-24 03:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 20: ಕರಾವಳಿಯಲ್ಲಿ ಮಳೆ ತೀವ್ರತೆ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಶಿರಾಡಿ ಘಾಟ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಹಗಲಿನ ವೇಳೆಯಲ್ಲಿ ಬೆಳಗ್ಗಿನಿಂದ ಸಂಜೆಯ ವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಮಾರ್ಪಡಿಸಿದ್ದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಎಲ್ಲ ರೀತಿಯ ವಾಹನಗಳಿಗೆ ಶಿರಾಡಿ ಘಾಟ್ ನಲ್ಲಿ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ. ರಾತ್ರಿ ವೇಳೆ ತುರ್ತು ಸಂಚಾರದ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಇದೆ.
ಎರಡು ದಿನಗಳ ಹಿಂದೆ ಭಾರೀ ಭೂಕುಸಿತ ಆಗಿದ್ದರಿಂದ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಮಾಡಿದ್ದರು. ಇದರಿಂದಾಗಿ ಮಂಗಳೂರು- ಬೆಂಗಳೂರು ಸಂಚಾರಕ್ಕೆ ದೊಡ್ಡ ಬ್ರೇಕ್ ಬಿದ್ದಿತ್ತು. ಅತ್ತ ಸಂಪಾಜೆ ಹೆದ್ದಾರಿಯೂ ರಾತ್ರಿ ವೇಳೆ ಬಂದ್ ಆಗಿದ್ದರಿಂದ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಮಾತ್ರ ವಾಹನಗಳು ಸಂಚರಿಸಬೇಕಿತ್ತು. ಬೆಂಗಳೂರು ಕಡೆಯಿಂದ ಬಂದ ವಾಹನಗಳು ಸಕಲೇಶಪುರ ವರೆಗೆ ಬಂದು ಹೆದ್ದಾರಿ ಬಂದ್ ಆಗಿದ್ದರಿಂದ ತೊಂದರೆಗೀಡಾಗಿದ್ದರು. ಇದೀಗ ಸಕಲೇಶಪುರ ವಿಭಾಗಾಧಿಕಾರಿ ಹಗಲಿನ ವೇಳೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಬಹುದೆಂದು ವರದಿ ನೀಡಿದ್ದಾರೆ. ಅಲ್ಲದೆ, ಕುಸಿದಿರುವ ಮಣ್ಣನ್ನು ಹೆದ್ದಾರಿಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ.
The Hassan district administration, which prohibited the movement of vehicles on Shiradi Ghat stretch of NH-75, has revised the order and allowed the movement of vehicles during the day.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am