ಬ್ರೇಕಿಂಗ್ ನ್ಯೂಸ್
20-07-24 03:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 20: ಕರಾವಳಿಯಲ್ಲಿ ಮಳೆ ತೀವ್ರತೆ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಶಿರಾಡಿ ಘಾಟ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಹಗಲಿನ ವೇಳೆಯಲ್ಲಿ ಬೆಳಗ್ಗಿನಿಂದ ಸಂಜೆಯ ವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಮಾರ್ಪಡಿಸಿದ್ದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಎಲ್ಲ ರೀತಿಯ ವಾಹನಗಳಿಗೆ ಶಿರಾಡಿ ಘಾಟ್ ನಲ್ಲಿ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ. ರಾತ್ರಿ ವೇಳೆ ತುರ್ತು ಸಂಚಾರದ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಇದೆ.
ಎರಡು ದಿನಗಳ ಹಿಂದೆ ಭಾರೀ ಭೂಕುಸಿತ ಆಗಿದ್ದರಿಂದ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಮಾಡಿದ್ದರು. ಇದರಿಂದಾಗಿ ಮಂಗಳೂರು- ಬೆಂಗಳೂರು ಸಂಚಾರಕ್ಕೆ ದೊಡ್ಡ ಬ್ರೇಕ್ ಬಿದ್ದಿತ್ತು. ಅತ್ತ ಸಂಪಾಜೆ ಹೆದ್ದಾರಿಯೂ ರಾತ್ರಿ ವೇಳೆ ಬಂದ್ ಆಗಿದ್ದರಿಂದ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಮಾತ್ರ ವಾಹನಗಳು ಸಂಚರಿಸಬೇಕಿತ್ತು. ಬೆಂಗಳೂರು ಕಡೆಯಿಂದ ಬಂದ ವಾಹನಗಳು ಸಕಲೇಶಪುರ ವರೆಗೆ ಬಂದು ಹೆದ್ದಾರಿ ಬಂದ್ ಆಗಿದ್ದರಿಂದ ತೊಂದರೆಗೀಡಾಗಿದ್ದರು. ಇದೀಗ ಸಕಲೇಶಪುರ ವಿಭಾಗಾಧಿಕಾರಿ ಹಗಲಿನ ವೇಳೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಬಹುದೆಂದು ವರದಿ ನೀಡಿದ್ದಾರೆ. ಅಲ್ಲದೆ, ಕುಸಿದಿರುವ ಮಣ್ಣನ್ನು ಹೆದ್ದಾರಿಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ.
The Hassan district administration, which prohibited the movement of vehicles on Shiradi Ghat stretch of NH-75, has revised the order and allowed the movement of vehicles during the day.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am