ಬ್ರೇಕಿಂಗ್ ನ್ಯೂಸ್
20-07-24 05:31 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 20: ಖಾಸಗಿ ಸ್ಥಳದಲ್ಲಿ ಪೆಂಡಾಲ್ ಹಾಕುತ್ತಿದ್ದಾಗ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಾಗಿ ಬಿಹಾರ ಮೂಲದ ಕಾರ್ಮಿಕ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಮದಲ್ಲಿ ನಡೆದಿದೆ.
ಬಿಹಾರ ಮೂಲದ ಕಾರ್ಮಿಕ ಕುಂದನ್ ಕುಮಾರ್ ಮಂಡಲ್ ಮೃತ ಕಾರ್ಮಿಕ. ಈತನ ಜೊತೆಗಿದ್ದ ಕಡೇಶ್ವಾಲ್ಯ ಗ್ರಾಮದ ಪ್ರಸನ್ನ, ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಕೋಳಿ ಅಂಕ ನಡೆಸುವ ಉದ್ದೇಶದಿಂದ ಪೆಂಡಾಲ್ ಹಾಕುತ್ತಿದ್ದರು ಎನ್ನಲಾಗಿದೆ.
Mangalore Bantwal labourer dies of current shock while removing Pendal.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am