ಬ್ರೇಕಿಂಗ್ ನ್ಯೂಸ್
21-07-24 09:11 pm Mangalore Correspondent ಕರಾವಳಿ
ಪುತ್ತೂರು, ಜುಲೈ.21: ಸರ್ವೆ ಗೌರಿ ಹೊಳೆಯ ಬಳಿ ನಾಪತ್ತೆಯಾಗಿದ್ದ ಯುವಕನ ಶವ ಅದೇ ಹೊಳೆಯ ಸೇತುವೆ ಬಳಿ ಪತ್ತೆಯಾಗಿದೆ. ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್ (21) ಮೃತ ಯುವಕ.
ಜು.19ರ ರಾತ್ರಿಯಿಂದ ಸನ್ಮಿತ್ ಕಾಣೆಯಾಗಿದ್ದು, ಆತನ ಸ್ಕೂಟರ್ ಮತ್ತಿತರ ವಸ್ತು ಹೊಳೆಯ ಸಮೀಪ ಪತ್ತೆಯಾಗಿತ್ತು. ಮೃತ ಸನ್ಮಿತ್ ತಂದೆ ಚಂದ್ರಗೌಡ ನೀಡಿದ ದೂರಿನಂತೆ ಜು.20ರ ಶನಿವಾರ ಬೆಳಗ್ಗಿನಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಗೌರಿ ಹೊಳೆಯಲ್ಲಿ ಶೋಧ ನಡೆಸಿದ್ದರು. ಭಾನುವಾರ ರಾಜ್ಯ ವಿಪತ್ತು ನಿರ್ವಹಣ ಘಟಕ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದರು.
ಅದೇ ವೇಳೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಪತ್ತೆ ಹಚ್ಚಿದ್ದಾರೆ. ಸದ್ಯ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Puttur Youth goes missing after parking scooter body found. The missing youth has been identified as Sanmit T (21), son of Chandra Gowda, a resident of Tekkithadi in Kudmaru village and an employee at the Mahindra Showroom near Mukrampadi Industrial Estate.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm