ಬ್ರೇಕಿಂಗ್ ನ್ಯೂಸ್
22-07-24 05:13 pm Udupi Correspondent ಕರಾವಳಿ
ಉಡುಪಿ, ಜುಲೈ.22: ಕರಾವಳಿಯಲ್ಲಿ ಭಾರೀ ಮಳೆಯಿಂದಾಗಿ ಬೆಂಗಳೂರು ಸಂಪರ್ಕಿಸುವ ಘಾಟಿ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯ ಬೆಂಗಳೂರಿನಿಂದ ಉಡುಪಿ, ಕುಂದಾಪುರ, ಕಾರವಾರಕ್ಕೆ ಮತ್ತೊಂದು ವಿಶೇಷ ರೈಲು ಒದಗಿಸಿದೆ. ಜು.26 ಹಾಗೂ ಜು.28ರಂದು ಬೆಂಗಳೂರಿನಿಂದ ಮಂಗಳೂರಿನ ಪಡೀಲು ಬೈಪಾಸ್ ಮಾರ್ಗವಾಗಿ ಕುಂದಾಪುರ, ಕಾರವಾರಕ್ಕೆ ಸಂಚರಿಸಲಿದೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ವಾರಾಂತ್ಯದ ವಿಶೇಷ ರೈಲಿಗಾಗಿ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಅದಕ್ಕೆ ಸಚಿವರು ತುರ್ತು ಸ್ಪಂದಿಸಿದ್ದು ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಿದ್ದಾರೆ. ಇಂಥದ್ದೊಂದು ರೈಲಿನ ಅಗತ್ಯದ ಬಗ್ಗೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಸಂಸದರಿಗೆ ಮನವಿ ಸಲ್ಲಿಸಿತ್ತು.
ಹೊಸ ರೈಲು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣದಿಂದ ಜು.26ರ ಮಧ್ಯರಾತ್ರಿ 12.30ಕ್ಕೆ ಹೊರಟು ಜು.27ರ ಬೆಳಗ್ಗೆ 11.30ಕ್ಕೆ ಉಡುಪಿ, 12.15ಕ್ಕೆ ಕುಂದಾಪುರ ಹಾಗೂ ಸಂಜೆ 4ಕ್ಕೆ ಕಾರವಾರ ತಲುಪಲಿದೆ. ಅದೇ ರೈಲು ಜು.27ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಕುಂದಾಪುರ, ಉಡುಪಿ ಮಾರ್ಗವಾಗಿ ಪಡೀಲ್ ಬೈಪಾಸ್ ಮೂಲಕ ಜು.28ರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ನಿಲ್ದಾಣ ತಲುಪಲಿದೆ. ಜು.28ರ ಮಧ್ಯರಾತ್ರಿ 2.30ಕ್ಕೆ ಮತ್ತೆ ಬೆಂಗಳೂರಿನಿಂದ ಕಾರವಾರಕ್ಕೆ ರೈಲು ಹೊರಡಲಿದೆ.
Another train added for Weekend travel to Udupi Karwar on June.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am