ಬ್ರೇಕಿಂಗ್ ನ್ಯೂಸ್
23-07-24 01:02 pm Mangalore Correspondent ಕರಾವಳಿ
ಮಂಗಳೂರು, ಜುಲೈ.23: ಇತ್ತೀಚೆಗೆ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆನಂದ್ ಸಿ.ಎಲ್ ಅವರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ ಡಿವೈಎಫ್ಐ ಮತ್ತು ಎಡಪಕ್ಷಗಳ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ತಡೆದು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಲೋಕಾಯುಕ್ತ ಬೆಂಗಳೂರು ವಿಭಾಗದ ಅಧಿಕಾರಿಗಳು ಮಂಗಳೂರಿನ ಪಾಲಿಕೆ ಕಮಿಷನರ್ ಮನೆ, ಕಚೇರಿಗೆ ದಾಳಿ ನಡೆಸಿದ್ದರು. ಬೆಂಗಳೂರು, ಮೈಸೂರಿನಲ್ಲಿ ಮನೆ, ಜಮೀನು ಮಾಡಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಕಮಿಷನರ್ ಆನಂದ್ ಸಿ.ಎಲ್ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಕಾರ್ಯಕರ್ತರು ಪಾಲಿಕೆ ಮುಂದೆ ಪ್ರತಿಭಟಿಸಿ, ಮುತ್ತಿಗೆ ಹಾಕಲು ಯತ್ನಿಸಿದಾಗ ಕಾರ್ಯಕರ್ತರನ್ನು ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಬಸ್ಸಿನಲ್ಲಿಯೂ ಪ್ರತಿಭಟನೆ ಮುಂದುವರಿಸಿ ಘೋಷಣೆ ಕೂಗಿದ್ದರು.









ಡಿವೈಎಫ್ಐ ಮುಖಂಡರಾದ ಬಿಕೆ ಇಮ್ತಿಯಾಜ್, ಸಂತೋಷ್ ಬಜಾಲ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತವೇ ಭ್ರಷ್ಟಾಚಾರ ನಡೆಸುತ್ತಿದ್ದು ಇದಕ್ಕೆ ಪಾಲಿಕೆ ಕಮಿಷನರ್ ಸಾಥ್ ನೀಡುತ್ತಿದ್ದಾರೆ. ಇಂಥ ಆಯುಕ್ತರನ್ನು ಕರ್ತವ್ಯದಲ್ಲಿ ಉಳಿಸಿಕೊಂಡಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
Dyfi members gherao Mangalore city corporation over suspension of commissioner C L Anand after the lokayukta raided his office and house in Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm