ಬ್ರೇಕಿಂಗ್ ನ್ಯೂಸ್
23-07-24 01:02 pm Mangalore Correspondent ಕರಾವಳಿ
ಮಂಗಳೂರು, ಜುಲೈ.23: ಇತ್ತೀಚೆಗೆ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆನಂದ್ ಸಿ.ಎಲ್ ಅವರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ ಡಿವೈಎಫ್ಐ ಮತ್ತು ಎಡಪಕ್ಷಗಳ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ತಡೆದು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಲೋಕಾಯುಕ್ತ ಬೆಂಗಳೂರು ವಿಭಾಗದ ಅಧಿಕಾರಿಗಳು ಮಂಗಳೂರಿನ ಪಾಲಿಕೆ ಕಮಿಷನರ್ ಮನೆ, ಕಚೇರಿಗೆ ದಾಳಿ ನಡೆಸಿದ್ದರು. ಬೆಂಗಳೂರು, ಮೈಸೂರಿನಲ್ಲಿ ಮನೆ, ಜಮೀನು ಮಾಡಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಕಮಿಷನರ್ ಆನಂದ್ ಸಿ.ಎಲ್ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಕಾರ್ಯಕರ್ತರು ಪಾಲಿಕೆ ಮುಂದೆ ಪ್ರತಿಭಟಿಸಿ, ಮುತ್ತಿಗೆ ಹಾಕಲು ಯತ್ನಿಸಿದಾಗ ಕಾರ್ಯಕರ್ತರನ್ನು ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಬಸ್ಸಿನಲ್ಲಿಯೂ ಪ್ರತಿಭಟನೆ ಮುಂದುವರಿಸಿ ಘೋಷಣೆ ಕೂಗಿದ್ದರು.









ಡಿವೈಎಫ್ಐ ಮುಖಂಡರಾದ ಬಿಕೆ ಇಮ್ತಿಯಾಜ್, ಸಂತೋಷ್ ಬಜಾಲ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತವೇ ಭ್ರಷ್ಟಾಚಾರ ನಡೆಸುತ್ತಿದ್ದು ಇದಕ್ಕೆ ಪಾಲಿಕೆ ಕಮಿಷನರ್ ಸಾಥ್ ನೀಡುತ್ತಿದ್ದಾರೆ. ಇಂಥ ಆಯುಕ್ತರನ್ನು ಕರ್ತವ್ಯದಲ್ಲಿ ಉಳಿಸಿಕೊಂಡಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
Dyfi members gherao Mangalore city corporation over suspension of commissioner C L Anand after the lokayukta raided his office and house in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am