ಬ್ರೇಕಿಂಗ್ ನ್ಯೂಸ್
07-12-20 06:42 pm Mangalore Correspondent ಕರಾವಳಿ
ಮಂಗಳೂರು, ಡಿ.7: ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಪಂಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಕೊರೊನಾ ಕಾರಣದಿಂದ ಇವಿಎಂ ಬದಲಿಗೆ ಮತಪತ್ರಗಳಿಂದಲೇ ಮತದಾನ ನಡೆಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತದಲ್ಲಿ 106 ಮತ್ತು ಎರಡನೆ ಹಂತದಲ್ಲಿ 114 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲೆಯ 7 ತಾಲೂಕುಗಳಲ್ಲಿ 1527 ಮತಗಟ್ಟೆಗಳನ್ನು ತೆರೆಯಲಾಗುವುದು. ಆ ಪೈಕಿ 397 ಸೂಕ್ಷ್ಮ ಮತ್ತು 198 ಅತಿ ಸೂಕ್ಷ್ಮ ಹಾಗೂ 931 ಸಾಮಾನ್ಯ ಮತಗಟ್ಟೆಗಳಿವೆ. ಅಲ್ಲದೆ 2626 ಮತಪೆಟ್ಟಿಗೆಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಇದ್ದಾರೆ. ಚುನಾವಣೆ ಕರ್ತವ್ಯಕ್ಕೆ, 220 ಚುನಾವಣಾ ಅಧಿಕಾರಿ ಮತ್ತು 233 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನಿಯುಕ್ತಿ ಮಾಡಲಾಗುವುದು ಎಂದು ಅವರು ಹೇಳಿದರು.

ಮತಪತ್ರಗಳ ಮುದ್ರಣಕ್ಕೆ ಸಂಬಂಧಿಸಿ ಸಹಾಯಕ ಆಯುಕ್ತರು ಮತ್ತು ಆಯಾ ತಹಸೀಲ್ದಾರರಿಗೆ ಜವಾಬ್ದಾರಿ ನೀಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷಿತ ಅಂತರ ಕಾಪಾಡಲು ಕ್ರಮ ವಹಿಸಲಾಗುವುದು, ಇದಕ್ಕಾಗಿ ಮತಗಟ್ಟೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಎಡಿಸಿ ರೂಪಾ ಉಪಸ್ಥಿತರಿದ್ದರು.
As many as 10,39,217 voters will be voting in the gram panchayat elections in the district, informed deputy commissioner (DC) Dr K V Rajendra.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am