ಬ್ರೇಕಿಂಗ್ ನ್ಯೂಸ್
07-12-20 06:42 pm Mangalore Correspondent ಕರಾವಳಿ
ಮಂಗಳೂರು, ಡಿ.7: ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಪಂಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಕೊರೊನಾ ಕಾರಣದಿಂದ ಇವಿಎಂ ಬದಲಿಗೆ ಮತಪತ್ರಗಳಿಂದಲೇ ಮತದಾನ ನಡೆಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತದಲ್ಲಿ 106 ಮತ್ತು ಎರಡನೆ ಹಂತದಲ್ಲಿ 114 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲೆಯ 7 ತಾಲೂಕುಗಳಲ್ಲಿ 1527 ಮತಗಟ್ಟೆಗಳನ್ನು ತೆರೆಯಲಾಗುವುದು. ಆ ಪೈಕಿ 397 ಸೂಕ್ಷ್ಮ ಮತ್ತು 198 ಅತಿ ಸೂಕ್ಷ್ಮ ಹಾಗೂ 931 ಸಾಮಾನ್ಯ ಮತಗಟ್ಟೆಗಳಿವೆ. ಅಲ್ಲದೆ 2626 ಮತಪೆಟ್ಟಿಗೆಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಇದ್ದಾರೆ. ಚುನಾವಣೆ ಕರ್ತವ್ಯಕ್ಕೆ, 220 ಚುನಾವಣಾ ಅಧಿಕಾರಿ ಮತ್ತು 233 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನಿಯುಕ್ತಿ ಮಾಡಲಾಗುವುದು ಎಂದು ಅವರು ಹೇಳಿದರು.
ಮತಪತ್ರಗಳ ಮುದ್ರಣಕ್ಕೆ ಸಂಬಂಧಿಸಿ ಸಹಾಯಕ ಆಯುಕ್ತರು ಮತ್ತು ಆಯಾ ತಹಸೀಲ್ದಾರರಿಗೆ ಜವಾಬ್ದಾರಿ ನೀಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷಿತ ಅಂತರ ಕಾಪಾಡಲು ಕ್ರಮ ವಹಿಸಲಾಗುವುದು, ಇದಕ್ಕಾಗಿ ಮತಗಟ್ಟೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಎಡಿಸಿ ರೂಪಾ ಉಪಸ್ಥಿತರಿದ್ದರು.
As many as 10,39,217 voters will be voting in the gram panchayat elections in the district, informed deputy commissioner (DC) Dr K V Rajendra.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am