ಬ್ರೇಕಿಂಗ್ ನ್ಯೂಸ್
23-07-24 11:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಸಕಲೇಶಪುರ ಸಮೀಪದ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತದಿಂದಾಗಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.

ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು.19ರಿಂದ 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
Shiradi Ghat road open by administration, sampaje Ghat opened at night for all Vehicles. Shiradi Ghat was closed due to landslide after a ram was stuck inside the mud.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm