ಬ್ರೇಕಿಂಗ್ ನ್ಯೂಸ್
23-07-24 11:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಸಕಲೇಶಪುರ ಸಮೀಪದ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತದಿಂದಾಗಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.
ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು.19ರಿಂದ 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
Shiradi Ghat road open by administration, sampaje Ghat opened at night for all Vehicles. Shiradi Ghat was closed due to landslide after a ram was stuck inside the mud.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am