ಬ್ರೇಕಿಂಗ್ ನ್ಯೂಸ್
23-07-24 11:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಸಕಲೇಶಪುರ ಸಮೀಪದ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತದಿಂದಾಗಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.
ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು.19ರಿಂದ 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
Shiradi Ghat road open by administration, sampaje Ghat opened at night for all Vehicles. Shiradi Ghat was closed due to landslide after a ram was stuck inside the mud.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm