ಬ್ರೇಕಿಂಗ್ ನ್ಯೂಸ್
23-07-24 11:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಸಕಲೇಶಪುರ ಸಮೀಪದ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತದಿಂದಾಗಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.

ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು.19ರಿಂದ 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
Shiradi Ghat road open by administration, sampaje Ghat opened at night for all Vehicles. Shiradi Ghat was closed due to landslide after a ram was stuck inside the mud.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am