ಬ್ರೇಕಿಂಗ್ ನ್ಯೂಸ್
24-07-24 12:28 pm Mangaluru Correspondent ಕರಾವಳಿ
ಮಂಜೇಶ್ವರ, ಜು.24: ಯುವಕನೋರ್ವನು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತಲಪಾಡಿಯ ಮರಿಯಾಶ್ರಮ ಚರ್ಚ್ ಬಳಿ ನಡೆದಿದ್ದು, ಘಟನೆಗೆ ಪ್ರೇಮ ವೈಫಲ್ಯವೇ ಕಾರಣವೆಂದು ಹೇಳಲಾಗುತ್ತಿದೆ.
ತಲಪಾಡಿ ಮಾರಿಯಾಶ್ರಮ ಚರ್ಚ್ ಬಳಿಯ ನಿವಾಸಿ ಬ್ರಾಯನ್ ಪಿಂಟೋ (20) ನಿನ್ನೆ ಬೆಳಗ್ಗೆ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಲಪಾಡಿ ರಿಕ್ಷಾ ತಂಗುದಾಣದಲ್ಲಿ ರಿಕ್ಷಾ ಚಾಲಕರಾಗಿರುವ ಬೆನೆಟ್ ಪಿಂಟೋರ ಪುತ್ರನಾಗಿರುವ ಬ್ರಾಯನ್ ಪಿಂಟೋ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ. ಮೊನ್ನೆ ರಾತ್ರಿ ಮನೆಯಲ್ಲಿದ್ದ ಬ್ರಾಯನ್ ನಿನ್ನೆ ಬೆಳಗ್ಗೆ ಮನೆಯಲ್ಲಿ ಇರಲಿಲ್ಲ. ಮನೆಯ ಪಕ್ಕದಲ್ಲೇ ಬೆನೆಟ್ ಅವರಿಗೆ ಸೇರಿರುವ ಮತ್ತೊಂದು ಮನೆಯಿದ್ದು ಆ ಮನೆಯ ಪಕ್ಕಾಸಿಗೆ ಬ್ರಾಯನ್ ಪಿಂಟೊ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಸರದಲ್ಲಿ ವಾಕಿಂಗ್ ಹೋಗುವವರು ಘಟನೆಯನ್ನು ಕಂಡು ಮನೆಯವರಿಗೆ ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಇಂದು ಸಂಜೆ ಮನೆಗೆ ತರಲಾಗುವುದು. ಬಳಿಕ ತಲಪಾಡಿ ಮರಿಯಾಶ್ರಮ ಚರ್ಚ್ ನಲ್ಲಿ ಧಪನ ಕಾರ್ಯಕ್ರಮ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಮೃತಪಟ್ಟ ಬ್ರಾಯನ್ ಪಿಂಟೋ ತಂದೆ, ತಾಯಿ ಈನೆಟ್ ಪಿಂಟೋ, ಸಹೋದರಿ ಬ್ರಿಯೊನ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
A twenty-year-old boy kills himself in Talpady, Mangalore. Bryan Pinto has been identified as the dead. He's been having suicide thoughts due to certain issues in his relationship. Manjeshwar police has the case lodged.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am