ಬ್ರೇಕಿಂಗ್ ನ್ಯೂಸ್
24-07-24 10:58 pm Udupi Correspondent ಕರಾವಳಿ
ಉಡುಪಿ, ಜುಲೈ 24: ಬಾರ್ಕೂರು- ಉಡುಪಿ ನಡುವಿನ ಹಳಿ ಮೇಲೆ ಭಾರಿ ಗಾತ್ರದ ಮರವೊಂದು ಬಿದ್ದಿದ್ದು, ಲೊಕೊ ಪೈಲಟ್ ಹಾಗೂ ಸಹಾಯಕ ಲೊಕೊ ಪೈಲಟ್ ತೋರಿದ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ.
ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಬಾರ್ಕೂರು - ಉಡುಪಿ ನಡುವೆ ಕಿ.ಮೀ ಸಂಖ್ಯೆ 686/32ರ ಬಳಿ ಸಾಗುತ್ತಿದ್ದಾಗ ಹಳಿ ಮೇಲೆ ಮರ ಬಿದ್ದಿರುವುದನ್ನು ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ಪೈಲಟ್ ಮಂಜುನಾಥ ನಾಯ್ಕ್ ಗಮನಿಸಿದ್ದರು. ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದರು. ರೈಲ್ವೆ ಸಿಬ್ಬಂದಿಯ ತಂಡವು ಮರವನ್ನು ತೆರವುಗೊಳಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿತು.

ಸಮಯಪ್ರಜ್ಞೆ ತೋರಿ ಅಪಘಾತ ತಪ್ಪಿಸಲು ಕಾರಣರಾದ ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ ಮಂಜುನಾಥ ನಾಯ್ಕ್ ಅವರಿಗೆ ಕೊಂಕಣ ರೈಲ್ವೆ ನಿಗಮ ನಿಯಮಿತದ ಮುಖ್ಯ ಮಹಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಝಾ ಅವರು ತಲಾ 15 ಸಾವಿರ ರೂ. ನಗದು ಬಹುಮಾನವನ್ನ ಘೋಷಿಸಿದ್ದಾರೆ ಎಂದು ಕೊಂಕಣ ರೈಲ್ವೆಯ ವ್ಯವಸ್ಥಾಪಕಿ ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.
ನಿಗಮದ ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದಿಲೀಪ್ ಭಟ್, ಹಾಗೂ ಮುಖ್ಯ ಲೊಕೊ ಇನ್ಸ್ಪೆಕ್ಟರ್ ಬಿನು ಕೆ. ಅವರು ಪುರುಷೋತ್ತಮ ಹಾಗೂ ಮಂಜುನಾಥ ನಾಯ್ಕ್ ಅವರಿಗೆ ನಗದು ಬಹುಮಾನವನ್ನು ಸುರತ್ಕಲ್ ರೈಲು ನಿಲ್ದಾಣದಲ್ಲಿ ಹಸ್ತಾಂತರಿಸಿದರು
Konkan Railway Corporation Ltd. felicitated loco pilots of Mumbai LTT-Mangaluru Central Matsyagandha Express for their alertness in halting the train upon noticing a fallen tree on the track between Barkur and Udupi on Wednesday.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am