ಬ್ರೇಕಿಂಗ್ ನ್ಯೂಸ್
24-07-24 10:58 pm Udupi Correspondent ಕರಾವಳಿ
ಉಡುಪಿ, ಜುಲೈ 24: ಬಾರ್ಕೂರು- ಉಡುಪಿ ನಡುವಿನ ಹಳಿ ಮೇಲೆ ಭಾರಿ ಗಾತ್ರದ ಮರವೊಂದು ಬಿದ್ದಿದ್ದು, ಲೊಕೊ ಪೈಲಟ್ ಹಾಗೂ ಸಹಾಯಕ ಲೊಕೊ ಪೈಲಟ್ ತೋರಿದ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ.
ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಬಾರ್ಕೂರು - ಉಡುಪಿ ನಡುವೆ ಕಿ.ಮೀ ಸಂಖ್ಯೆ 686/32ರ ಬಳಿ ಸಾಗುತ್ತಿದ್ದಾಗ ಹಳಿ ಮೇಲೆ ಮರ ಬಿದ್ದಿರುವುದನ್ನು ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ಪೈಲಟ್ ಮಂಜುನಾಥ ನಾಯ್ಕ್ ಗಮನಿಸಿದ್ದರು. ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದರು. ರೈಲ್ವೆ ಸಿಬ್ಬಂದಿಯ ತಂಡವು ಮರವನ್ನು ತೆರವುಗೊಳಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿತು.
ಸಮಯಪ್ರಜ್ಞೆ ತೋರಿ ಅಪಘಾತ ತಪ್ಪಿಸಲು ಕಾರಣರಾದ ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ ಮಂಜುನಾಥ ನಾಯ್ಕ್ ಅವರಿಗೆ ಕೊಂಕಣ ರೈಲ್ವೆ ನಿಗಮ ನಿಯಮಿತದ ಮುಖ್ಯ ಮಹಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಝಾ ಅವರು ತಲಾ 15 ಸಾವಿರ ರೂ. ನಗದು ಬಹುಮಾನವನ್ನ ಘೋಷಿಸಿದ್ದಾರೆ ಎಂದು ಕೊಂಕಣ ರೈಲ್ವೆಯ ವ್ಯವಸ್ಥಾಪಕಿ ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.
ನಿಗಮದ ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದಿಲೀಪ್ ಭಟ್, ಹಾಗೂ ಮುಖ್ಯ ಲೊಕೊ ಇನ್ಸ್ಪೆಕ್ಟರ್ ಬಿನು ಕೆ. ಅವರು ಪುರುಷೋತ್ತಮ ಹಾಗೂ ಮಂಜುನಾಥ ನಾಯ್ಕ್ ಅವರಿಗೆ ನಗದು ಬಹುಮಾನವನ್ನು ಸುರತ್ಕಲ್ ರೈಲು ನಿಲ್ದಾಣದಲ್ಲಿ ಹಸ್ತಾಂತರಿಸಿದರು
Konkan Railway Corporation Ltd. felicitated loco pilots of Mumbai LTT-Mangaluru Central Matsyagandha Express for their alertness in halting the train upon noticing a fallen tree on the track between Barkur and Udupi on Wednesday.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am