ಬ್ರೇಕಿಂಗ್ ನ್ಯೂಸ್
25-07-24 05:34 pm Mangalore Correspondent ಕರಾವಳಿ
ಮಂಗಳೂರು, ಜುಲೈ.25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರಿದ್ದಾರೆ.
ಇದರ ಜೊತೆಗೆ, ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನೂ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ ಸಂಸದ ಚೌಟ, ರೈತರ ಈ ಸಮಸ್ಯೆಗೆ ತುರ್ತು ಕ್ರಮದ ಅಗತ್ಯವಿದೆ. ದ.ಕ.ದಲ್ಲಿ ಶೇ.50ರಷ್ಟು ಕೃಷಿ ಭೂಮಿಯಲ್ಲಿ ಅಡಕೆ ಬೆಳೆಯಲಾಗುತ್ತದೆ. ಹೀಗಾಗಿ, ಈ ಸಮಸ್ಯೆಗೆ ಪರಿಹಾರ ಅತ್ಯಗತ್ಯವಿದೆ ಎಂದು ವಿವರಿಸಿದ್ದಾರೆ.
ಜಿಲ್ಲೆಯಲ್ಲಿ 1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಕೆ ಬೆಳೆಯಲಾಗಿದೆ. ಆದರೆ ಫೈಟೋಪ್ಲಾಸ್ಮಾದಿಂದ ಉಂಟಾಗಿರುವ ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16000 ಹೆಕ್ಟೇರ್ ಕೃಷಿ ಪ್ರದೇಶದಲ್ಲಿ ಅಡಕೆ ಬೆಳೆ ನಾಶವಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ ವರದಿ ನೀಡಿದೆ. 6000ದಷ್ಟು ಕೃಷಿಕರು ಹಳದಿ ಎಲೆ ರೋಗದ ಬಗ್ಗೆ ಸಮಸ್ಯೆ ತೋಡಿಕೊಂಡಿದ್ದಾರೆ ಎಂದು ಬೃಜೇಶ್ ಚೌಟ ಸದನಕ್ಕೆ ತಿಳಿಸಿದ್ದಾರೆ.
Dakshina Kannada MP Captain Brijesh Chowta has drawn the attention of the Lok Sabha to the yellow leaf disease problem faced by arecanut growers in Dakshina Kannada district and urged the Centre to come forward to resolve the crisis by providing a one-time solution.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm