ಬ್ರೇಕಿಂಗ್ ನ್ಯೂಸ್
25-07-24 05:34 pm Mangalore Correspondent ಕರಾವಳಿ
ಮಂಗಳೂರು, ಜುಲೈ.25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರಿದ್ದಾರೆ.
ಇದರ ಜೊತೆಗೆ, ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನೂ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ ಸಂಸದ ಚೌಟ, ರೈತರ ಈ ಸಮಸ್ಯೆಗೆ ತುರ್ತು ಕ್ರಮದ ಅಗತ್ಯವಿದೆ. ದ.ಕ.ದಲ್ಲಿ ಶೇ.50ರಷ್ಟು ಕೃಷಿ ಭೂಮಿಯಲ್ಲಿ ಅಡಕೆ ಬೆಳೆಯಲಾಗುತ್ತದೆ. ಹೀಗಾಗಿ, ಈ ಸಮಸ್ಯೆಗೆ ಪರಿಹಾರ ಅತ್ಯಗತ್ಯವಿದೆ ಎಂದು ವಿವರಿಸಿದ್ದಾರೆ.
ಜಿಲ್ಲೆಯಲ್ಲಿ 1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಕೆ ಬೆಳೆಯಲಾಗಿದೆ. ಆದರೆ ಫೈಟೋಪ್ಲಾಸ್ಮಾದಿಂದ ಉಂಟಾಗಿರುವ ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16000 ಹೆಕ್ಟೇರ್ ಕೃಷಿ ಪ್ರದೇಶದಲ್ಲಿ ಅಡಕೆ ಬೆಳೆ ನಾಶವಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ ವರದಿ ನೀಡಿದೆ. 6000ದಷ್ಟು ಕೃಷಿಕರು ಹಳದಿ ಎಲೆ ರೋಗದ ಬಗ್ಗೆ ಸಮಸ್ಯೆ ತೋಡಿಕೊಂಡಿದ್ದಾರೆ ಎಂದು ಬೃಜೇಶ್ ಚೌಟ ಸದನಕ್ಕೆ ತಿಳಿಸಿದ್ದಾರೆ.
Dakshina Kannada MP Captain Brijesh Chowta has drawn the attention of the Lok Sabha to the yellow leaf disease problem faced by arecanut growers in Dakshina Kannada district and urged the Centre to come forward to resolve the crisis by providing a one-time solution.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am