ಬ್ರೇಕಿಂಗ್ ನ್ಯೂಸ್
08-12-20 12:08 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.8 : ಮನೆಯಲ್ಲಿ ಮಹಡಿ ಹತ್ತುವ ವೇಳೆ ಏಣಿಯಿಂದ ಕಾಲುಜಾರಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಸುಲೈಮಾನ್ (34) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಗೋಳಿಯಂಗಡಿ ಸನಿಹದ ಉಳ್ತೂರು ಪುಲ್ಲಾಯ ಎಂಬಲ್ಲಿನ ನಿವಾಸಿಯಾಗಿದ್ದ ಇವರು ಪ್ರಸ್ತುತ ಕಳೆದ ಒಂದು ವರ್ಷದಿಂದ ಕೊಯ್ಯೂರಿನಲ್ಲಿ ಮನೆ ಮಾಡಿಕೊಂಡು ನೆಲೆಸಿದ್ದರು. ಆದಿತ್ಯವಾರ ಘಟನೆ ನಡೆದಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇವರು ಎಸ್ಸೆಸ್ಸೆಫ್ ಉಳ್ತೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ತಂದೆ, ತಾಯಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
Man dies after falling from a ladder in Belthangady. The deceased has been identified as Sulaiman (34).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am