ಬ್ರೇಕಿಂಗ್ ನ್ಯೂಸ್
30-07-24 12:02 pm Mangalore Correspondent ಕರಾವಳಿ
ಮಂಗಳೂರು, ಜುಲೈ.30: ನಗರದ ನಂತೂರು – ಪದವು ಜಂಕ್ಷನ್ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಲಾರಿ ಹರಿದು ಸ್ಕೂಟರಿನಲ್ಲಿ ಸಾಗುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಮೃತ ವ್ಯಕ್ತಿ. ಇವರು ಅಡ್ಯಾರ್ ಕಣ್ಣೂರಿನಲ್ಲಿ ವಾಚ್ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗದಲ್ಲಿದ್ದು, ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಬರುತ್ತಿದ್ದರು. ಈ ವೇಳೆ, ಸ್ಕೂಟರ್ ಸ್ಕಿಡ್ ಆಗಿ ಸವಾರ ರಸ್ತೆಗೆ ಬಿದ್ದಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಲಾರಿ ಹರಿದು ಹೋಗಿದೆ. ತಲೆಯ ಭಾಗದಿಂದ ಟ್ಯಾಂಕರ್ ಚಕ್ರ ಹರಿದ ಕಾರಣ ಸ್ಥಳದಲ್ಲೇ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾರೆ.



ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಲಾರಿ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಜಾಗದಲ್ಲಿ ಅಂಥ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.
Mangalore Accident at nantoor, 42 year old man dies after tanker rams his two wheeler. The deceased has been identified as Shivanand Shetty. He is a resident of Adyar Kannur.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm