ಬ್ರೇಕಿಂಗ್ ನ್ಯೂಸ್
30-07-24 12:02 pm Mangalore Correspondent ಕರಾವಳಿ
ಮಂಗಳೂರು, ಜುಲೈ.30: ನಗರದ ನಂತೂರು – ಪದವು ಜಂಕ್ಷನ್ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಲಾರಿ ಹರಿದು ಸ್ಕೂಟರಿನಲ್ಲಿ ಸಾಗುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಮೃತ ವ್ಯಕ್ತಿ. ಇವರು ಅಡ್ಯಾರ್ ಕಣ್ಣೂರಿನಲ್ಲಿ ವಾಚ್ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗದಲ್ಲಿದ್ದು, ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಬರುತ್ತಿದ್ದರು. ಈ ವೇಳೆ, ಸ್ಕೂಟರ್ ಸ್ಕಿಡ್ ಆಗಿ ಸವಾರ ರಸ್ತೆಗೆ ಬಿದ್ದಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಲಾರಿ ಹರಿದು ಹೋಗಿದೆ. ತಲೆಯ ಭಾಗದಿಂದ ಟ್ಯಾಂಕರ್ ಚಕ್ರ ಹರಿದ ಕಾರಣ ಸ್ಥಳದಲ್ಲೇ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾರೆ.



ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಲಾರಿ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಜಾಗದಲ್ಲಿ ಅಂಥ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.
Mangalore Accident at nantoor, 42 year old man dies after tanker rams his two wheeler. The deceased has been identified as Shivanand Shetty. He is a resident of Adyar Kannur.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am