ಬ್ರೇಕಿಂಗ್ ನ್ಯೂಸ್
30-07-24 12:18 pm Mangalore Correspondent ಕರಾವಳಿ
ಉಳ್ಳಾಲ, ಜು.30: ಭಾನುವಾರ ರಾತ್ರಿ ಕೊಣಾಜೆ ಬಳಿಯ ಪಜೀರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಾವೂರು ಗ್ರಾಮದ ಇನೋಳಿ ಕಂಬಳಪದವು ನಿವಾಸಿ ಸೀತಾರಾಮ(45) ಮೃತಪಟ್ಟ ವ್ಯಕ್ತಿ.
ಭಾನುವಾರ ರಾತ್ರಿ ನೆರೆಮನೆಯ ಸ್ನೇಹಿತನ ಜೊತೆ ಅಸೈಗೋಳಿಗೆ ಹೋಗಿದ್ದ ಅವರು ತನ್ನ ಸ್ಕೂಟರ್ನಲ್ಲಿ ಹಿಂದಿರುಗುತ್ತಿದ್ದ ವೇಳೆ ಪಜೀರು ಹಳೆಯ ಚರ್ಚ್ ಬಳಿಯಲ್ಲಿ ಸ್ಕೂಟರ್ನ ನಿಯಂತ್ರಣ ಕಳೆದು ಹೊಂಡಕ್ಕೆ ಬಿದ್ದಿದ್ದಾರೆ. ಈ ವೇಳೆ ಸ್ಕೂಟರಿನಿಂದ ಎಸೆಯಲ್ಪಟ್ಟ ಸೀತಾರಾಮ ಅವರ ತಲೆ ರಸ್ತೆ ಬದಿಯ ಆವರಣ ಗೋಡೆಗೆ ಬಡಿದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಒಯ್ಯಲಾಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೀತಾರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ಪತ್ನಿ, ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಸುಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಅವರು ಕುಟುಂಬಕ್ಕೆ ಆಧಾರವಾಗಿದ್ದರು.
Mangalore Konaje 45 year old dies after bike falls into ditch. Seetharama (45), a resident of Innolipadavu, is the unfortunate victim of this mishap. He had visited Asaigoli with a friend on Sunday night. While returning home, he lost control of his scooter near Pajir Old Church and fell into a pothole. Seetharama was thrown from the vehicle and suffered a severe head injury when he crashed against a compound wall
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am