ಬ್ರೇಕಿಂಗ್ ನ್ಯೂಸ್
08-12-20 12:13 pm Mangalore Correspondent ಕರಾವಳಿ
ಮೂಡುಬಿದ್ರೆ, ಡಿ.8 : ಇಲ್ಲಿನ ಅಳಿಯೂರಿನಲ್ಲಿ ಯುವಕನೊಬ್ಬ ಮನೆ ಸಮೀಪದ ಪಾಳುಬಿದ್ದ ಕಟ್ಟಡದಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಳಿಯೂರಿನ ನಿವಾಸಿ ತಿಮ್ಮಪ್ಪ ದೇವಾಡಿಗ ಎಂಬವರ ಪುತ್ರ ಸಂದೀಪ್( 22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಶಿರ್ತಾಡಿ ಪೇಟೆಯ ಮೆಡಿಕಲ್ ನಲ್ಲಿ ಉದ್ಯೋಗಿಯಾಗಿದ್ದು, ಕೆಲಸ ಮುಗಿದ ಬಳಿಕ ಸೋಮವಾರ ಸಂಜೆ ನಾಲ್ಕು ಗಂಟೆಗೆ ಮನೆಗೆ ಬಂದಿದ್ದ.
ಬಳಿಕ ಮನೆ ಪರಿಸರದಲ್ಲಿ ಸುತ್ತಾಡಿ ಬರುವೆನ್ನೆಂದು ಹೇಳಿ ಹೋಗಿದ್ದು ರಾತ್ರಿ ವೇಳೆಗೆ ಸಂದೀಪ್ ಮನೆಗೆ ಮನೆಗೆ ಬರದಿರುವುದನ್ನು ಕಂಡು, ಮನೆಯವರು ಹುಡುಕಾಡಿದಾಗ ಪಾಳು ಬಿದ್ದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವುದು ಗಮನಕ್ಕೆ ಬಂದಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Young Boy commits Suicide in an Abandoned building in Moodbidri. The deceased has been identified as Sandeep (22).
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm