ಬ್ರೇಕಿಂಗ್ ನ್ಯೂಸ್
08-12-20 12:13 pm Mangalore Correspondent ಕರಾವಳಿ
ಮೂಡುಬಿದ್ರೆ, ಡಿ.8 : ಇಲ್ಲಿನ ಅಳಿಯೂರಿನಲ್ಲಿ ಯುವಕನೊಬ್ಬ ಮನೆ ಸಮೀಪದ ಪಾಳುಬಿದ್ದ ಕಟ್ಟಡದಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಳಿಯೂರಿನ ನಿವಾಸಿ ತಿಮ್ಮಪ್ಪ ದೇವಾಡಿಗ ಎಂಬವರ ಪುತ್ರ ಸಂದೀಪ್( 22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಶಿರ್ತಾಡಿ ಪೇಟೆಯ ಮೆಡಿಕಲ್ ನಲ್ಲಿ ಉದ್ಯೋಗಿಯಾಗಿದ್ದು, ಕೆಲಸ ಮುಗಿದ ಬಳಿಕ ಸೋಮವಾರ ಸಂಜೆ ನಾಲ್ಕು ಗಂಟೆಗೆ ಮನೆಗೆ ಬಂದಿದ್ದ.
ಬಳಿಕ ಮನೆ ಪರಿಸರದಲ್ಲಿ ಸುತ್ತಾಡಿ ಬರುವೆನ್ನೆಂದು ಹೇಳಿ ಹೋಗಿದ್ದು ರಾತ್ರಿ ವೇಳೆಗೆ ಸಂದೀಪ್ ಮನೆಗೆ ಮನೆಗೆ ಬರದಿರುವುದನ್ನು ಕಂಡು, ಮನೆಯವರು ಹುಡುಕಾಡಿದಾಗ ಪಾಳು ಬಿದ್ದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವುದು ಗಮನಕ್ಕೆ ಬಂದಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Young Boy commits Suicide in an Abandoned building in Moodbidri. The deceased has been identified as Sandeep (22).
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm