ಬ್ರೇಕಿಂಗ್ ನ್ಯೂಸ್
30-07-24 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಐದು ವರ್ಷಗಳ ಹಿಂದಿನ ಹಳೆ ಪ್ರಕರಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಹಳೆ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಗಡಿಭಾಗ ತಲೆಕ್ಕಿ ಗ್ರಾಮದ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕೋಣಾಜೆ ಠಾಣೆಯಲ್ಲಿ ಗಾಂಜಾ ಮಾರಾಟ, ವಂಚನೆ ಪ್ರಕರಣ ದಾಖಲಾಗಿತ್ತು. ಕೋರ್ಟಿನಿಂದ ವಾರೆಂಟ್ ಇದ್ದರೂ 5 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ. ಇದೀಗ ಕ್ಯಾಲಿಕಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಹಳೆ ಕೇಸು ಇದ್ದುದರಿಂದ ವಶಕ್ಕೆ ಪಡೆದಿದ್ದಾರೆ. ಕೋಣಾಜೆ ಪೊಲೀಸ್ ನಿರೀಕ್ಷಕ ರವೀಂದ್ರ ಸಿಎಂ, ಎಸ್ಐಗಳಾದ ನಾಗರಾಜ್ ಎಸ್, ಪುನೀತ್ ಗಾಂವ್ಕರ್, ಸಿಬಂದಿಗಳಾದ ಮಹಮ್ಮದ್ ಶರೀಫ್, ಸಂತೋಷ್ ಕೆಸಿ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿ ಹತ್ತು ವರ್ಷಗಳಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ ಅಂಬ್ಲಮೊಗರು ನಿವಾಸಿ ಚೇತನ್ ರೈ ಎಂಬಾತನನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೋಣಾಜೆ, ಸುರತ್ಕಲ್, ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಕೇಸುಗಳಿದ್ದು, ವಾರೆಂಟ್ ಇದ್ದರೂ ತಲೆಮರೆಸಿಕೊಂಡಿದ್ದ. ಉಳ್ಳಾಲದ ಸುಭಾಷ್ ನಗರಕ್ಕೆ ಬಂದಿರುವುದು ತಿಳಿದು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Absconding two old accused arrested by Konaje police in Mangalore. One was absconding from 10 years and another from 5 years. Konaje police have succeeded in arresting both.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am