ಬ್ರೇಕಿಂಗ್ ನ್ಯೂಸ್
30-07-24 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಐದು ವರ್ಷಗಳ ಹಿಂದಿನ ಹಳೆ ಪ್ರಕರಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಹಳೆ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಗಡಿಭಾಗ ತಲೆಕ್ಕಿ ಗ್ರಾಮದ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕೋಣಾಜೆ ಠಾಣೆಯಲ್ಲಿ ಗಾಂಜಾ ಮಾರಾಟ, ವಂಚನೆ ಪ್ರಕರಣ ದಾಖಲಾಗಿತ್ತು. ಕೋರ್ಟಿನಿಂದ ವಾರೆಂಟ್ ಇದ್ದರೂ 5 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ. ಇದೀಗ ಕ್ಯಾಲಿಕಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಹಳೆ ಕೇಸು ಇದ್ದುದರಿಂದ ವಶಕ್ಕೆ ಪಡೆದಿದ್ದಾರೆ. ಕೋಣಾಜೆ ಪೊಲೀಸ್ ನಿರೀಕ್ಷಕ ರವೀಂದ್ರ ಸಿಎಂ, ಎಸ್ಐಗಳಾದ ನಾಗರಾಜ್ ಎಸ್, ಪುನೀತ್ ಗಾಂವ್ಕರ್, ಸಿಬಂದಿಗಳಾದ ಮಹಮ್ಮದ್ ಶರೀಫ್, ಸಂತೋಷ್ ಕೆಸಿ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿ ಹತ್ತು ವರ್ಷಗಳಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ ಅಂಬ್ಲಮೊಗರು ನಿವಾಸಿ ಚೇತನ್ ರೈ ಎಂಬಾತನನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೋಣಾಜೆ, ಸುರತ್ಕಲ್, ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಕೇಸುಗಳಿದ್ದು, ವಾರೆಂಟ್ ಇದ್ದರೂ ತಲೆಮರೆಸಿಕೊಂಡಿದ್ದ. ಉಳ್ಳಾಲದ ಸುಭಾಷ್ ನಗರಕ್ಕೆ ಬಂದಿರುವುದು ತಿಳಿದು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Absconding two old accused arrested by Konaje police in Mangalore. One was absconding from 10 years and another from 5 years. Konaje police have succeeded in arresting both.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm