ಬ್ರೇಕಿಂಗ್ ನ್ಯೂಸ್
30-07-24 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಐದು ವರ್ಷಗಳ ಹಿಂದಿನ ಹಳೆ ಪ್ರಕರಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಹಳೆ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಗಡಿಭಾಗ ತಲೆಕ್ಕಿ ಗ್ರಾಮದ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕೋಣಾಜೆ ಠಾಣೆಯಲ್ಲಿ ಗಾಂಜಾ ಮಾರಾಟ, ವಂಚನೆ ಪ್ರಕರಣ ದಾಖಲಾಗಿತ್ತು. ಕೋರ್ಟಿನಿಂದ ವಾರೆಂಟ್ ಇದ್ದರೂ 5 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ. ಇದೀಗ ಕ್ಯಾಲಿಕಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಹಳೆ ಕೇಸು ಇದ್ದುದರಿಂದ ವಶಕ್ಕೆ ಪಡೆದಿದ್ದಾರೆ. ಕೋಣಾಜೆ ಪೊಲೀಸ್ ನಿರೀಕ್ಷಕ ರವೀಂದ್ರ ಸಿಎಂ, ಎಸ್ಐಗಳಾದ ನಾಗರಾಜ್ ಎಸ್, ಪುನೀತ್ ಗಾಂವ್ಕರ್, ಸಿಬಂದಿಗಳಾದ ಮಹಮ್ಮದ್ ಶರೀಫ್, ಸಂತೋಷ್ ಕೆಸಿ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿ ಹತ್ತು ವರ್ಷಗಳಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ ಅಂಬ್ಲಮೊಗರು ನಿವಾಸಿ ಚೇತನ್ ರೈ ಎಂಬಾತನನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೋಣಾಜೆ, ಸುರತ್ಕಲ್, ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಕೇಸುಗಳಿದ್ದು, ವಾರೆಂಟ್ ಇದ್ದರೂ ತಲೆಮರೆಸಿಕೊಂಡಿದ್ದ. ಉಳ್ಳಾಲದ ಸುಭಾಷ್ ನಗರಕ್ಕೆ ಬಂದಿರುವುದು ತಿಳಿದು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Absconding two old accused arrested by Konaje police in Mangalore. One was absconding from 10 years and another from 5 years. Konaje police have succeeded in arresting both.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm