ಬ್ರೇಕಿಂಗ್ ನ್ಯೂಸ್
31-07-24 06:20 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಮಳೆಗಾಲದ ಸಂದರ್ಭ ಎಲ್ಲಿ ಏನಾಗುತ್ತದೆ ಅಂತ ಹೇಳಕ್ಕಾಗಲ್ಲ. ಜಲಪಾತ, ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಎಚ್ಚರಿಕೆ ಫಲಕ ಮೀರಿಯೂ ವಿಡಿಯೋ, ರೀಲ್ಸ್ ಮಾಡಿದರೆ ಅಂಥವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಇರುವ ಕಡೆ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಜೊತೆಗೆ ಎಚ್ಚರಿಕೆ ಸಹಿತ ಅದಕ್ಕೆ ಸಂಬಂಧಿಸಿ ಕಾಯ್ದೆ ವಿಚಾರವನ್ನೂ ಉಲ್ಲೇಖಿಸಲಾಗಿದೆ. ಇಂತಹ ಫಲಕ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ಕಾಡಿನ ಮಧ್ಯೆ ಹಾಗು ಇತರ ಜಲಪಾತ ಇರುವ ಕಡೆಗಳಲ್ಲಿ ವಿಡಿಯೋ ಮಾಡುವುದು ಡೆಂಜರ್ ಆಗಿದ್ದು, ಪ್ರಕೃತಿ ಯಾವಾಗ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ಊಹಿಸಲು ಆಗುವುದಿಲ್ಲ. ಪ್ರಾಕೃತಿಕ ವಿಕೋಪ ಯಾವಾಗ, ಹೇಗೆ ನಡೆಯುತ್ತೆ ಅನ್ನೋದನ್ನು ಹೇಳೋಕಾಗಲ್ಲ. ಹೀಗಾಗಿ ಈ ರೀತಿಯ ಸಾಹಸಕ್ಕೆ ಯಾವತ್ತೂ ಮುಂದಾಗಬೇಡಿ ಎಂದು ಮನವಿ ಮಾಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರಾಗಿದ್ದು ಈ ಸೂಚನೆಯನ್ನು ಪಾಲಿಸುತ್ತೀರಿ ಎಂಬ ನಂಬಿಕೆ ಇದೆಯೆಂದರು.
Heavy rain, FIR to be registered on those to visit tourist spots says Mangalore DC.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm