ಬ್ರೇಕಿಂಗ್ ನ್ಯೂಸ್
08-12-20 12:51 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ. 8 : ಹೆಣ್ಣು ಮಕ್ಕಳು ಮನಸ್ಸು ಮಾಡಿದ್ರೆ ಯಾವುದನ್ನೂ ಸಾಧ್ಯವಾಗಿಸಬಹುದು ಎನ್ನುತ್ತಾರೆ. ಇದಕ್ಕೆ ಜ್ವಲಂತ ಸಾಕ್ಷಿ ಎನ್ನುವಂತೆ ಕರಾವಳಿಯ ಕುವರಿ ಕಮಲಾಕ್ಷಿ ಎಂಬಾಕೆ ಪುಣೆಯಿಂದ ಬೆಳ್ತಂಗಡಿಗೆ ಸೋಲೋ ಬೈಕ್ ರೈಡ್ ಮಾಡಿ ಸಾಹಸ ಮೆರೆದಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ನಿವಾಸಿ, ಸದ್ಯ ಪುಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಂಪೆನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿರುವ ಕಮಲಾಕ್ಷಿ ಸೋಲೋ ರೈಡಿಂಗ್ ಮೂಲಕ ಪುಣೆಯಿಂದ ಬೆಳ್ತಂಗಡಿ ತಲುಪಿದ್ದಾರೆ. ನಾಲ್ಕು ವರ್ಷಗಳಲ್ಲಿ ಸುಮಾರು 55,000 ಕಿ.ಮೀ. ದೂರವನ್ನು ಬೈಕ್ ಮೂಲಕ ಒಬ್ಬರೇ (ಸೋಲೋ ಪ್ರವಾಸ) ಕ್ರಮಿಸಿ ಸೈ ಎನಿಸಿಕೊಂಡಿದ್ದಾರೆ.
19 ಲಕ್ಷ ರೂ. ಮೌಲ್ಯದ, 900 ಸಿಸಿಯ Triumph company ಯ Rally pro Tiger ಬೈಕ್ ನಲ್ಲಿ ನ.18 ರಂದು ಮಹಾರಾಷ್ಟ್ರದ ಪುಣೆಯಿಂದ ಹೊರಟಿದ್ದ ಕಮಲಿ, ಅಂಬೋಲಿ ಮೂಲಕ ಉಡುಪಿಯಲ್ಲಿ ತಾಯಿ ಮನೆಗೆ ಬಂದಿದ್ದಳು. ಆಬಳಿಕ ಅಳದಂಗಡಿಯ ಗೆಳತಿ ಪ್ರಜ್ಞಾ ಅವರ ಮನೆಗೆ ತಲುಪಿದ್ದಾರೆ.
ಇದೀಗ ಬೆಳ್ತಂಗಡಿ ತಾಲೂಕಿನ ಆಯ್ದ ಭಾಗಗಳಿಗೆ ಭೇಟಿ ನೀಡಿ ಮತ್ತೆ ಪುಣೆಗೆ ಹೊರಟಿದ್ದಾರೆ. ಸೋಲೋ ಟ್ರಿಪ್ ಜತೆಗೆ ಪಕ್ಷಿ ವೀಕ್ಷಣೆ ಹಾಗೂ ಅದರ ಛಾಯಾಚಿತ್ರ ಗ್ರಹಣ ಇವರ ಹವ್ಯಾಸ. ಇವರ ಜಾಲತಾಣವನ್ನು ಸುಮಾರು 35,000 ಮಂದಿ ಅನುಸರಿಸುತ್ತಿದ್ದಾರೆ.
Meet the Solo Bike Rider Kamalakshi who has come all the way from Pune to Belthangady on Bike. She has travelled almost 55,000 Kms in the past four years.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm