ಬ್ರೇಕಿಂಗ್ ನ್ಯೂಸ್
08-12-20 12:51 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ. 8 : ಹೆಣ್ಣು ಮಕ್ಕಳು ಮನಸ್ಸು ಮಾಡಿದ್ರೆ ಯಾವುದನ್ನೂ ಸಾಧ್ಯವಾಗಿಸಬಹುದು ಎನ್ನುತ್ತಾರೆ. ಇದಕ್ಕೆ ಜ್ವಲಂತ ಸಾಕ್ಷಿ ಎನ್ನುವಂತೆ ಕರಾವಳಿಯ ಕುವರಿ ಕಮಲಾಕ್ಷಿ ಎಂಬಾಕೆ ಪುಣೆಯಿಂದ ಬೆಳ್ತಂಗಡಿಗೆ ಸೋಲೋ ಬೈಕ್ ರೈಡ್ ಮಾಡಿ ಸಾಹಸ ಮೆರೆದಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ನಿವಾಸಿ, ಸದ್ಯ ಪುಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಂಪೆನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿರುವ ಕಮಲಾಕ್ಷಿ ಸೋಲೋ ರೈಡಿಂಗ್ ಮೂಲಕ ಪುಣೆಯಿಂದ ಬೆಳ್ತಂಗಡಿ ತಲುಪಿದ್ದಾರೆ. ನಾಲ್ಕು ವರ್ಷಗಳಲ್ಲಿ ಸುಮಾರು 55,000 ಕಿ.ಮೀ. ದೂರವನ್ನು ಬೈಕ್ ಮೂಲಕ ಒಬ್ಬರೇ (ಸೋಲೋ ಪ್ರವಾಸ) ಕ್ರಮಿಸಿ ಸೈ ಎನಿಸಿಕೊಂಡಿದ್ದಾರೆ.
19 ಲಕ್ಷ ರೂ. ಮೌಲ್ಯದ, 900 ಸಿಸಿಯ Triumph company ಯ Rally pro Tiger ಬೈಕ್ ನಲ್ಲಿ ನ.18 ರಂದು ಮಹಾರಾಷ್ಟ್ರದ ಪುಣೆಯಿಂದ ಹೊರಟಿದ್ದ ಕಮಲಿ, ಅಂಬೋಲಿ ಮೂಲಕ ಉಡುಪಿಯಲ್ಲಿ ತಾಯಿ ಮನೆಗೆ ಬಂದಿದ್ದಳು. ಆಬಳಿಕ ಅಳದಂಗಡಿಯ ಗೆಳತಿ ಪ್ರಜ್ಞಾ ಅವರ ಮನೆಗೆ ತಲುಪಿದ್ದಾರೆ.
ಇದೀಗ ಬೆಳ್ತಂಗಡಿ ತಾಲೂಕಿನ ಆಯ್ದ ಭಾಗಗಳಿಗೆ ಭೇಟಿ ನೀಡಿ ಮತ್ತೆ ಪುಣೆಗೆ ಹೊರಟಿದ್ದಾರೆ. ಸೋಲೋ ಟ್ರಿಪ್ ಜತೆಗೆ ಪಕ್ಷಿ ವೀಕ್ಷಣೆ ಹಾಗೂ ಅದರ ಛಾಯಾಚಿತ್ರ ಗ್ರಹಣ ಇವರ ಹವ್ಯಾಸ. ಇವರ ಜಾಲತಾಣವನ್ನು ಸುಮಾರು 35,000 ಮಂದಿ ಅನುಸರಿಸುತ್ತಿದ್ದಾರೆ.
Meet the Solo Bike Rider Kamalakshi who has come all the way from Pune to Belthangady on Bike. She has travelled almost 55,000 Kms in the past four years.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am