ಬ್ರೇಕಿಂಗ್ ನ್ಯೂಸ್
01-08-24 09:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.1: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರ ಮೂರನೇ ದಿನವೂ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಹವಾಮಾನ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರಂದು ರೆಡ್ ಅಲರ್ಟ್ ಮುಂದುವರಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮಂಗಳವಾರ, ಬುಧವಾರ ಅಂದರೆ, ಜುಲೈ 31, ಆಗಸ್ಟ್ 1ರಂದು ಸತತ ಎರಡು ದಿನ ಮಳೆ ಕಾರಣಕ್ಕೆ ರಜೆ ನೀಡಲಾಗಿತ್ತು. ಇದೀಗ ಮೂರನೇ ದಿನವೂ ರಜೆ ನೀಡಿದ್ದಾರೆ. ನಗರ ಪ್ರದೇಶದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವುದು ಹಾಸ್ಯಾಸ್ಪದ ಎನಿಸಿದರೂ, ಹಳ್ಳಿಗಳಲ್ಲಿ ಹೊಳೆ ದಾಟಿ ಶಾಲೆಗೆ ಹೋಗುವುದು ಸವಾಲು. ಜನಸಾಮಾನ್ಯರು ಶಾಲೆಯ ಕಾರಣಕ್ಕೆ ತೊಂದರೆ ಪಡಬಾರದು, ಅನಾಹುತಕ್ಕೆ ಕಾರಣವಾಗಬಾರದು ಎನ್ನುವ ದೃಷ್ಟಿಯಿಂದ ಜಿಲ್ಲಾಡಳಿತ ರಜೆ ಕೊಡುವ ಪರಿಪಾಠ ಬೆಳೆಸಿಕೊಂಡು ಬಂದಿದೆ. ಈ ಬಾರಿ ಮಳೆಗಾಗಿ ಹತ್ತಕ್ಕೂ ಹೆಚ್ಚು ರಜೆ ಕೊಟ್ಟಿದ್ದು ಡೀಸಿ ಬಗ್ಗೆ ಮಕ್ಕಳು ಖುಷಿ ಪಡುವಂತಾಗಿದೆ.
Heavy rains in Mangalore, third day holiday declared for schools and colleges by DC. Since three days schools have even issued holiday as water has been flooded in city and rivers.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm