ಬ್ರೇಕಿಂಗ್ ನ್ಯೂಸ್
01-08-24 09:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.1: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರ ಮೂರನೇ ದಿನವೂ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಹವಾಮಾನ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರಂದು ರೆಡ್ ಅಲರ್ಟ್ ಮುಂದುವರಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮಂಗಳವಾರ, ಬುಧವಾರ ಅಂದರೆ, ಜುಲೈ 31, ಆಗಸ್ಟ್ 1ರಂದು ಸತತ ಎರಡು ದಿನ ಮಳೆ ಕಾರಣಕ್ಕೆ ರಜೆ ನೀಡಲಾಗಿತ್ತು. ಇದೀಗ ಮೂರನೇ ದಿನವೂ ರಜೆ ನೀಡಿದ್ದಾರೆ. ನಗರ ಪ್ರದೇಶದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವುದು ಹಾಸ್ಯಾಸ್ಪದ ಎನಿಸಿದರೂ, ಹಳ್ಳಿಗಳಲ್ಲಿ ಹೊಳೆ ದಾಟಿ ಶಾಲೆಗೆ ಹೋಗುವುದು ಸವಾಲು. ಜನಸಾಮಾನ್ಯರು ಶಾಲೆಯ ಕಾರಣಕ್ಕೆ ತೊಂದರೆ ಪಡಬಾರದು, ಅನಾಹುತಕ್ಕೆ ಕಾರಣವಾಗಬಾರದು ಎನ್ನುವ ದೃಷ್ಟಿಯಿಂದ ಜಿಲ್ಲಾಡಳಿತ ರಜೆ ಕೊಡುವ ಪರಿಪಾಠ ಬೆಳೆಸಿಕೊಂಡು ಬಂದಿದೆ. ಈ ಬಾರಿ ಮಳೆಗಾಗಿ ಹತ್ತಕ್ಕೂ ಹೆಚ್ಚು ರಜೆ ಕೊಟ್ಟಿದ್ದು ಡೀಸಿ ಬಗ್ಗೆ ಮಕ್ಕಳು ಖುಷಿ ಪಡುವಂತಾಗಿದೆ.
Heavy rains in Mangalore, third day holiday declared for schools and colleges by DC. Since three days schools have even issued holiday as water has been flooded in city and rivers.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am