ಬ್ರೇಕಿಂಗ್ ನ್ಯೂಸ್
06-08-24 01:22 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಬಿಜೈ ನಿವಾಸಿ 18 ವರ್ಷದ ಹುಡುಗಿಯೊಬ್ಬಳು ದಿಢೀರ್ ಮನೆಯಿಂದ ಕಾಣೆಯಾಗಿದ್ದ ಬಗ್ಗೆ ಬರ್ಕೆ ಠಾಣೆಯಲ್ಲಿ ಜುಲೈ 30ರಂದು ದೂರು ದಾಖಲಾಗಿತ್ತು. ಪಬ್ ಜಿ ಆಟ ಆಡುತ್ತಿದ್ದವಳು ಮಟ ಮಟ ಮಧ್ಯಾಹ್ನ ಮನೆ ಬಿಟ್ಟು ಹೋಗಿದ್ದು ಮನೆಯವರನ್ನೂ ಆತಂಕಕ್ಕೆ ಈಡು ಮಾಡಿತ್ತು. ತನಿಖೆ ಮಾಡಿದ ಪೊಲೀಸರು ಆಕೆಯನ್ನು ಉಡುಪಿ ಜಿಲ್ಲೆಯ ಕಾರ್ಕಳದ ಮನೆಯೊಂದರಲ್ಲಿ ಪತ್ತೆ ಮಾಡಿದ್ದಾರೆ.
ಎಸ್ಸೆಸ್ಸೆಲ್ಸಿ ಮುಗಿಸಿ ಡಿಪ್ಲೊಮಾ ಸೇರಿದ್ದ ಕ್ಯಾಲಿಸ್ಟಾ ಫೆರಾವೋ ನಾಪತ್ತೆಯಾಗಿದ್ದ ಹುಡುಗಿ. ಬರ್ಕೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಿಜೈನಿಂದ ಆಟೋದಲ್ಲಿ ಕೆಎಸ್ಸಾರ್ಟಿಸಿಗೆ ಹೋಗಿರುವುದು ಕಂಡುಬಂದಿತ್ತು. ಆಕೆ ಮೊಬೈಲ್ ಒಯ್ದಿದ್ದರೂ, ಅದರಲ್ಲಿ ಸಿಮ್ ಇರಲಿಲ್ಲ. ಹುಡುಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಳು ಎಂಬ ಮಾಹಿತಿ ಪಡೆದ ಪೊಲೀಸರು ಇನ್ ಸ್ಟಾ ಗ್ರಾಮ್ ಗೆಳೆಯ- ಗೆಳತಿಯರ ಮಾಹಿತಿ ಸಂಗ್ರಹಿಸಿದ್ದರು. 3 ಸಾವಿರ ಇನ್ಸ್ ಟಾ ಗೆಳೆಯರ ಖಾತೆಗಳು ಮತ್ತು ಮೋಜಾ ಏಪ್ ಖಾತೆಯ ಪರಿಶೀಲನೆ ವೇಳೆ ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈ ವೇಳೆ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸೂರಜ್ ಪೂಜಾರಿ ಎಂಬ 23 ವರ್ಷದ ಯುವಕನ ಮಾಹಿತಿ ಪಡೆದು ಅಲ್ಲಿ ಪರಿಶೀಲನೆ ನಡೆಸಿದಾಗ, ಕಾಣೆಯಾದ ಹುಡುಗಿ ಅಲ್ಲಿರುವುದು ಪತ್ತೆಯಾಗಿದೆ. ಪೊಲೀಸರು ಇಬ್ಬರನ್ನೂ ಬರ್ಕೆ ಠಾಣೆಗೆ ಕರೆತಂದಿದ್ದು, ನಾವಿಬ್ಬರೂ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಹುಡುಗಿ ಮಾನಸಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಮರ್ಥಳಿಲ್ಲದೆ ಇರುವುದು ಕಂಡುಬಂದಿದೆ. ಆದರೆ ಹುಡುಗಿ ತಾನು ತಂದೆ, ತಾಯಿ ಜೊತೆಗೆ ಹೋಗುವುದಿಲ್ಲ ಎಂದು ತಿಳಿಸಿದ್ದರಿಂದ ಪೊಲೀಸರು ಸ್ವಾಧಾರ ಕೇಂದ್ರಕ್ಕೆ ಸೇರಿಸಿದ್ದಾರೆ.
An 18-year-old girl who was missing from bejai in Mangalore is now found in karkala with her boyfriend after love in Instagram. Barke police who has registered missing case have now found her in her boyfriends house.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm