ಬ್ರೇಕಿಂಗ್ ನ್ಯೂಸ್
07-08-24 11:08 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ರಾಜ್ಯದ 31 ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ ಮಳೆ ಪ್ರಮಾಣ 3400 ಮಿಮೀ ಗಡಿ ದಾಟಿದ್ದು, ಅತಿ ಹೆಚ್ಚು ಮಳೆ ಕಂಡ ಜಿಲ್ಲೆಯಾಗಿ ಈ ಸಲ ದಾಖಲೆ ಸೇರಿದೆ.
ಜುಲೈ ತಿಂಗಳ ವಾಡಿಕೆ ಮಳೆ 1448 ಮಿಮೀ ಆಗಿದ್ದರೆ, ಈ ಬಾರಿ 2049 ಮಿಮೀ ಮಳೆಯಾಗಿದೆ. ಇದು ಕಳೆದೊಂದು ದಶಕದಲ್ಲಿ ಬಿದ್ದ ಅತ್ಯಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಸಹಿತ ಮಲೆನಾಡು ಜಿಲ್ಲೆಗಳಿಗೆ ಹೋಲಿಸಿದರೆ ಕಳೆದೊಂದು ದಶಕದಿಂದ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿರುವುದು ಕಂಡುಬಂದಿದೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ 3427 (ವಾಡಿಕೆ- 2766ಮಿಮೀ), ದಕ್ಷಿಣ ಕನ್ನಡ 2819 ಮಿಮೀ (2347), ಕೊಡಗು 1844 (1513 ಮಿಮೀ), ಶಿವಮೊಗ್ಗ 1686 (ವಾಡಿಕೆ 1356), ಉತ್ತರ ಕನ್ನಡ 2676 (1835) ಮಳೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ಶೇ. 20, ಕೊಡಗಿನಲ್ಲಿ ಶೇ.22, ಶಿವಮೊಗ್ಗದಲ್ಲಿ ಶೇ.24 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.46ಕ್ಕೂ ಹೆಚ್ಚು ಮಳೆ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜೂನ್, ಜುಲೈ ನಲ್ಲಿ ರಾಜ್ಯದಲ್ಲೇ ಅತಿ ಕಡಿಮೆ(146 ಮಿಮೀ) ಮಳೆಯಾಗಿರುವ ವರದಿ ಇದೆ. ವಾಡಿಕೆಯ ಮಳೆಗೆ (119 ಮಿಮೀ) ಹೋಲಿಸಿದರೆ, ಹಿಂದಿಗಿಂತ ಈ ಬಾರಿ ಹೆಚ್ಚು ಬಿದ್ದಿದೆ. ರಾಯಚೂರು ಜಿಲ್ಲೆಯಲ್ಲಿ 189 ಮಿಮೀ ಮಳೆಯಾಗಿದ್ದು, ವಾಡಿಕೆಯಲ್ಲಿ ಶೇ.3 ಕೊರತೆಯಾಗಿದೆ. ಯಾದಗಿರಿ 219 ಮಿಮೀ ಮಳೆಯಾಗಿದ್ದು, ಶೇ.10ರಷ್ಟು ಕೊರತೆಯಾಗಿದೆ. ಮಳೆ ಪ್ರಮಾಣ ಕಡಿಮೆಯಾದರೂ ನೆರೆ ರಾಜ್ಯಗಳ ಅಣೆಕಟ್ಟಿನಿಂದ ನೀರು ಬಿಟ್ಟ ಕಾರಣ ಬಾಗಲಕೋಟ(218 ಮಿಮೀ), ರಾಯಚೂರು(189), ಬೆಳಗಾವಿ (588ಮಿಮೀ), ಯಾದಗಿರಿಯಲ್ಲಿ (219 ಮಿಮೀ) ನೆರೆ ಸಮಸ್ಯೆಯೂ ತಲೆದೋರಿತ್ತು.
Highest rain fall seen in Udupi with 3427 mm. Very heavy rainfall in some areas on the foothills of the Western Ghats in Udupi district triggered floods throwing life out of gear in the southern parts
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm