ಬ್ರೇಕಿಂಗ್ ನ್ಯೂಸ್
08-08-24 11:22 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್ ಎಂಬವರ ಮನೆಯ ಹಿತ್ತಿಲಿಗೆ ಬೃಹತ್ ಹೆಬ್ಬಾವೊಂದು ಬಂದಿದ್ದು, ಅದನ್ನು ಮಹಿಳೆಯೊಬ್ಬರು ಹಿಡಿದು ಗೋಣಿಗೆ ತುಂಬಿಸುವ ಧೈರ್ಯ ಮಾಡಿದ್ದಾರೆ.
ಬಾಲಕೃಷ್ಣ ನಾಯಕ್ ಅವರಲ್ಲಿ ಈ ಬಗ್ಗೆ ಕೇಳಿದಾಗ, ಮೂರು ವರ್ಷದಲ್ಲಿ ಈ ಬಾರಿ ಮೂರನೇ ಬಾರಿ ಹೆಬ್ಬಾವು ಬಂದಿದೆ. ನಿನ್ನೆ ರಾತ್ರಿ ವೇಳೆ ಮನೆಯ ಹಟ್ಟಿಯ ಕಟ್ಟಿಗೆ ರಾಶಿ ಹಾಕಿರುವಲ್ಲಿ ಹೆಬ್ಬಾವು ಕಾಣಸಿಕ್ಕಿತ್ತು. ಆನಂತರ, ಲಕ್ಷ್ಮೀ ಕಾಮತ್ ಅದರ ಬಾಲ ಹಿಡಿದೆಳೆದು ಅಂಗಳಕ್ಕೆ ತಂದಿದ್ದಾರೆ. ಇಲ್ಲಾಂದ್ರೆ, ಕಟ್ಟಿಗೆ ರಾಶಿಯ ಒಳಗೆ ಹೋಗುತ್ತೆ ಎಂದು ಎಳಕೊಂಡು ಬಂದಿದ್ದರು. ಆನಂತರ, ಹಾವು ಹಿಡಿಯುವ ಆದಿತ್ಯ ಎಂಬವರನ್ನು ಕರೆದಿದ್ದು, ಅವರು ಹಿಡಿದು ಪಚ್ಚನಾಡಿಗೆ ಒಯ್ದು ಬಿಡುತ್ತೇನೆಂದು ಕೊಂಡೊಯ್ದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.



ಲಕ್ಷ್ಮೀ ಕಾಮತ್ ಅವರ ಗಂಡ ಹಿಂದೆ ಹೆಬ್ಬಾವು ರೀತಿಯ ಹಾವುಗಳನ್ನು ಹಿಡಿಯುತ್ತಿದ್ದರು. ಹಾಗಾಗಿ, ಅವರ ಪತ್ನಿಗೂ ಧೈರ್ಯ ಬಂದಿದ್ದು, ನಿನ್ನೆ ನಮ್ಮ ಮನೆಗೆ ಹೆಬ್ಬಾವು ಬಂದಾಗ ಆಕೆಯೇ ಬಾಲವನ್ನು ಹಿಡಿದಿದ್ದಾರೆ. ಹೆಬ್ಬಾವು ವಿಷಕಾರಿಯಲ್ಲ. ಹಾಗಾಗಿ, ಹೆದರಬೇಕಿಲ್ಲ. ಗಲೀಜು ಮಾಡುತ್ತದೆ ಅಂತಷ್ಟೇ ಹಿಡಿಯಲು ಹಿಂಜರಿಕೆ. ಪ್ರತಿ ಬಾರಿ ಹೆಬ್ಬಾವು ಬರುತ್ತಿರುವುದರಿಂದ ಹಾವು ಹಿಡಿಯುವವರಿಗೆ ಒಂದು ಸಾವಿರ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ, ಬಾಲಕೃಷ್ಣ ನಾಯಕ್. ಹೆಬ್ಬಾವು ಹಾರಾಡುತ್ತಿದ್ದರೂ ಮಹಿಳೆಯೊಬ್ಬರು ಬಾಲ ಹಿಡಿದು ಅದನ್ನು ನಿಯಂತ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Women catches huge snake at donagarakere in Mangalore, videos goes viral.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm