ಬ್ರೇಕಿಂಗ್ ನ್ಯೂಸ್
08-08-24 11:22 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್ ಎಂಬವರ ಮನೆಯ ಹಿತ್ತಿಲಿಗೆ ಬೃಹತ್ ಹೆಬ್ಬಾವೊಂದು ಬಂದಿದ್ದು, ಅದನ್ನು ಮಹಿಳೆಯೊಬ್ಬರು ಹಿಡಿದು ಗೋಣಿಗೆ ತುಂಬಿಸುವ ಧೈರ್ಯ ಮಾಡಿದ್ದಾರೆ.
ಬಾಲಕೃಷ್ಣ ನಾಯಕ್ ಅವರಲ್ಲಿ ಈ ಬಗ್ಗೆ ಕೇಳಿದಾಗ, ಮೂರು ವರ್ಷದಲ್ಲಿ ಈ ಬಾರಿ ಮೂರನೇ ಬಾರಿ ಹೆಬ್ಬಾವು ಬಂದಿದೆ. ನಿನ್ನೆ ರಾತ್ರಿ ವೇಳೆ ಮನೆಯ ಹಟ್ಟಿಯ ಕಟ್ಟಿಗೆ ರಾಶಿ ಹಾಕಿರುವಲ್ಲಿ ಹೆಬ್ಬಾವು ಕಾಣಸಿಕ್ಕಿತ್ತು. ಆನಂತರ, ಲಕ್ಷ್ಮೀ ಕಾಮತ್ ಅದರ ಬಾಲ ಹಿಡಿದೆಳೆದು ಅಂಗಳಕ್ಕೆ ತಂದಿದ್ದಾರೆ. ಇಲ್ಲಾಂದ್ರೆ, ಕಟ್ಟಿಗೆ ರಾಶಿಯ ಒಳಗೆ ಹೋಗುತ್ತೆ ಎಂದು ಎಳಕೊಂಡು ಬಂದಿದ್ದರು. ಆನಂತರ, ಹಾವು ಹಿಡಿಯುವ ಆದಿತ್ಯ ಎಂಬವರನ್ನು ಕರೆದಿದ್ದು, ಅವರು ಹಿಡಿದು ಪಚ್ಚನಾಡಿಗೆ ಒಯ್ದು ಬಿಡುತ್ತೇನೆಂದು ಕೊಂಡೊಯ್ದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.



ಲಕ್ಷ್ಮೀ ಕಾಮತ್ ಅವರ ಗಂಡ ಹಿಂದೆ ಹೆಬ್ಬಾವು ರೀತಿಯ ಹಾವುಗಳನ್ನು ಹಿಡಿಯುತ್ತಿದ್ದರು. ಹಾಗಾಗಿ, ಅವರ ಪತ್ನಿಗೂ ಧೈರ್ಯ ಬಂದಿದ್ದು, ನಿನ್ನೆ ನಮ್ಮ ಮನೆಗೆ ಹೆಬ್ಬಾವು ಬಂದಾಗ ಆಕೆಯೇ ಬಾಲವನ್ನು ಹಿಡಿದಿದ್ದಾರೆ. ಹೆಬ್ಬಾವು ವಿಷಕಾರಿಯಲ್ಲ. ಹಾಗಾಗಿ, ಹೆದರಬೇಕಿಲ್ಲ. ಗಲೀಜು ಮಾಡುತ್ತದೆ ಅಂತಷ್ಟೇ ಹಿಡಿಯಲು ಹಿಂಜರಿಕೆ. ಪ್ರತಿ ಬಾರಿ ಹೆಬ್ಬಾವು ಬರುತ್ತಿರುವುದರಿಂದ ಹಾವು ಹಿಡಿಯುವವರಿಗೆ ಒಂದು ಸಾವಿರ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ, ಬಾಲಕೃಷ್ಣ ನಾಯಕ್. ಹೆಬ್ಬಾವು ಹಾರಾಡುತ್ತಿದ್ದರೂ ಮಹಿಳೆಯೊಬ್ಬರು ಬಾಲ ಹಿಡಿದು ಅದನ್ನು ನಿಯಂತ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Women catches huge snake at donagarakere in Mangalore, videos goes viral.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am