ಬ್ರೇಕಿಂಗ್ ನ್ಯೂಸ್
08-08-24 11:22 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್ ಎಂಬವರ ಮನೆಯ ಹಿತ್ತಿಲಿಗೆ ಬೃಹತ್ ಹೆಬ್ಬಾವೊಂದು ಬಂದಿದ್ದು, ಅದನ್ನು ಮಹಿಳೆಯೊಬ್ಬರು ಹಿಡಿದು ಗೋಣಿಗೆ ತುಂಬಿಸುವ ಧೈರ್ಯ ಮಾಡಿದ್ದಾರೆ.
ಬಾಲಕೃಷ್ಣ ನಾಯಕ್ ಅವರಲ್ಲಿ ಈ ಬಗ್ಗೆ ಕೇಳಿದಾಗ, ಮೂರು ವರ್ಷದಲ್ಲಿ ಈ ಬಾರಿ ಮೂರನೇ ಬಾರಿ ಹೆಬ್ಬಾವು ಬಂದಿದೆ. ನಿನ್ನೆ ರಾತ್ರಿ ವೇಳೆ ಮನೆಯ ಹಟ್ಟಿಯ ಕಟ್ಟಿಗೆ ರಾಶಿ ಹಾಕಿರುವಲ್ಲಿ ಹೆಬ್ಬಾವು ಕಾಣಸಿಕ್ಕಿತ್ತು. ಆನಂತರ, ಲಕ್ಷ್ಮೀ ಕಾಮತ್ ಅದರ ಬಾಲ ಹಿಡಿದೆಳೆದು ಅಂಗಳಕ್ಕೆ ತಂದಿದ್ದಾರೆ. ಇಲ್ಲಾಂದ್ರೆ, ಕಟ್ಟಿಗೆ ರಾಶಿಯ ಒಳಗೆ ಹೋಗುತ್ತೆ ಎಂದು ಎಳಕೊಂಡು ಬಂದಿದ್ದರು. ಆನಂತರ, ಹಾವು ಹಿಡಿಯುವ ಆದಿತ್ಯ ಎಂಬವರನ್ನು ಕರೆದಿದ್ದು, ಅವರು ಹಿಡಿದು ಪಚ್ಚನಾಡಿಗೆ ಒಯ್ದು ಬಿಡುತ್ತೇನೆಂದು ಕೊಂಡೊಯ್ದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.



ಲಕ್ಷ್ಮೀ ಕಾಮತ್ ಅವರ ಗಂಡ ಹಿಂದೆ ಹೆಬ್ಬಾವು ರೀತಿಯ ಹಾವುಗಳನ್ನು ಹಿಡಿಯುತ್ತಿದ್ದರು. ಹಾಗಾಗಿ, ಅವರ ಪತ್ನಿಗೂ ಧೈರ್ಯ ಬಂದಿದ್ದು, ನಿನ್ನೆ ನಮ್ಮ ಮನೆಗೆ ಹೆಬ್ಬಾವು ಬಂದಾಗ ಆಕೆಯೇ ಬಾಲವನ್ನು ಹಿಡಿದಿದ್ದಾರೆ. ಹೆಬ್ಬಾವು ವಿಷಕಾರಿಯಲ್ಲ. ಹಾಗಾಗಿ, ಹೆದರಬೇಕಿಲ್ಲ. ಗಲೀಜು ಮಾಡುತ್ತದೆ ಅಂತಷ್ಟೇ ಹಿಡಿಯಲು ಹಿಂಜರಿಕೆ. ಪ್ರತಿ ಬಾರಿ ಹೆಬ್ಬಾವು ಬರುತ್ತಿರುವುದರಿಂದ ಹಾವು ಹಿಡಿಯುವವರಿಗೆ ಒಂದು ಸಾವಿರ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ, ಬಾಲಕೃಷ್ಣ ನಾಯಕ್. ಹೆಬ್ಬಾವು ಹಾರಾಡುತ್ತಿದ್ದರೂ ಮಹಿಳೆಯೊಬ್ಬರು ಬಾಲ ಹಿಡಿದು ಅದನ್ನು ನಿಯಂತ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Women catches huge snake at donagarakere in Mangalore, videos goes viral.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm