ಬ್ರೇಕಿಂಗ್ ನ್ಯೂಸ್
08-08-24 11:22 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್ ಎಂಬವರ ಮನೆಯ ಹಿತ್ತಿಲಿಗೆ ಬೃಹತ್ ಹೆಬ್ಬಾವೊಂದು ಬಂದಿದ್ದು, ಅದನ್ನು ಮಹಿಳೆಯೊಬ್ಬರು ಹಿಡಿದು ಗೋಣಿಗೆ ತುಂಬಿಸುವ ಧೈರ್ಯ ಮಾಡಿದ್ದಾರೆ.
ಬಾಲಕೃಷ್ಣ ನಾಯಕ್ ಅವರಲ್ಲಿ ಈ ಬಗ್ಗೆ ಕೇಳಿದಾಗ, ಮೂರು ವರ್ಷದಲ್ಲಿ ಈ ಬಾರಿ ಮೂರನೇ ಬಾರಿ ಹೆಬ್ಬಾವು ಬಂದಿದೆ. ನಿನ್ನೆ ರಾತ್ರಿ ವೇಳೆ ಮನೆಯ ಹಟ್ಟಿಯ ಕಟ್ಟಿಗೆ ರಾಶಿ ಹಾಕಿರುವಲ್ಲಿ ಹೆಬ್ಬಾವು ಕಾಣಸಿಕ್ಕಿತ್ತು. ಆನಂತರ, ಲಕ್ಷ್ಮೀ ಕಾಮತ್ ಅದರ ಬಾಲ ಹಿಡಿದೆಳೆದು ಅಂಗಳಕ್ಕೆ ತಂದಿದ್ದಾರೆ. ಇಲ್ಲಾಂದ್ರೆ, ಕಟ್ಟಿಗೆ ರಾಶಿಯ ಒಳಗೆ ಹೋಗುತ್ತೆ ಎಂದು ಎಳಕೊಂಡು ಬಂದಿದ್ದರು. ಆನಂತರ, ಹಾವು ಹಿಡಿಯುವ ಆದಿತ್ಯ ಎಂಬವರನ್ನು ಕರೆದಿದ್ದು, ಅವರು ಹಿಡಿದು ಪಚ್ಚನಾಡಿಗೆ ಒಯ್ದು ಬಿಡುತ್ತೇನೆಂದು ಕೊಂಡೊಯ್ದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.



ಲಕ್ಷ್ಮೀ ಕಾಮತ್ ಅವರ ಗಂಡ ಹಿಂದೆ ಹೆಬ್ಬಾವು ರೀತಿಯ ಹಾವುಗಳನ್ನು ಹಿಡಿಯುತ್ತಿದ್ದರು. ಹಾಗಾಗಿ, ಅವರ ಪತ್ನಿಗೂ ಧೈರ್ಯ ಬಂದಿದ್ದು, ನಿನ್ನೆ ನಮ್ಮ ಮನೆಗೆ ಹೆಬ್ಬಾವು ಬಂದಾಗ ಆಕೆಯೇ ಬಾಲವನ್ನು ಹಿಡಿದಿದ್ದಾರೆ. ಹೆಬ್ಬಾವು ವಿಷಕಾರಿಯಲ್ಲ. ಹಾಗಾಗಿ, ಹೆದರಬೇಕಿಲ್ಲ. ಗಲೀಜು ಮಾಡುತ್ತದೆ ಅಂತಷ್ಟೇ ಹಿಡಿಯಲು ಹಿಂಜರಿಕೆ. ಪ್ರತಿ ಬಾರಿ ಹೆಬ್ಬಾವು ಬರುತ್ತಿರುವುದರಿಂದ ಹಾವು ಹಿಡಿಯುವವರಿಗೆ ಒಂದು ಸಾವಿರ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ, ಬಾಲಕೃಷ್ಣ ನಾಯಕ್. ಹೆಬ್ಬಾವು ಹಾರಾಡುತ್ತಿದ್ದರೂ ಮಹಿಳೆಯೊಬ್ಬರು ಬಾಲ ಹಿಡಿದು ಅದನ್ನು ನಿಯಂತ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Women catches huge snake at donagarakere in Mangalore, videos goes viral.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm