ಬ್ರೇಕಿಂಗ್ ನ್ಯೂಸ್
08-08-24 03:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಮಂಗಳೂರಿನಿಂದ ಕಟೀಲು - ಬಜ್ಪೆ ಸಂಪರ್ಕಿಸುವ ಮರವೂರು ಸೇತುವೆ ಅಪಾಯಕ್ಕೀಡಾಗಿದ್ದು ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಮರವೂರಿನ ಹಳೆ ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದೆಯೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಮಾಹಿತಿ ನೀಡಿದ್ದರಿಂದ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.







ಮಂಗಳೂರು ನಗರದಿಂದ ಬಜ್ಪೆ ಏರ್ಪೋರ್ಟ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ಏಕಮುಖ ಸಂಚಾರಕ್ಕೆ ಅವಕಾಶ ಇದ್ದ ಸೇತುವೆಯಲ್ಲಿ ಸಂಪರ್ಕ ಕಡಿತ ಮಾಡಲಾಗಿದೆ. ಮರವೂರಿನಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ 1968ರಲ್ಲಿ ನಿರ್ಮಿಸಲಾಗಿದ್ದ ಹಳೆ ಸೇತುವೆ ಇದಾಗಿದ್ದು ವರ್ಷದ ಹಿಂದೆಯೂ ಇದೇ ರೀತಿ ಸಂಚಾರಕ್ಕೆ ತೊಡಕಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಬಿರುಕು ಬಿಟ್ಟಿದ್ದರಿಂದ ಸಂಚಾರ ಕಡಿತಗೊಳಿಸಿ ದುರಸ್ತಿಗೊಳಿಸಿದ ಬಳಿಕ ಮತ್ತೆ ಸಂಚಾರಕ್ಕೆ ಅನುವು ಮಾಡಲಾಗಿತ್ತು.
ಈಗ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಸೇತುವೆಯಲ್ಲೇ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರವಾರದಲ್ಲಿ ಕಾಳಿ ನದಿ ಸೇತುವೆ ಕುಸಿದ ಬಳಿಕ ಹಳೆ ಸೇತುವೆಗಳ ಬಗ್ಗೆ ಜಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ನಿಗಾ ಇಟ್ಟಿದ್ದು ಅಪಾಯ ಹೆಚ್ಚಿರುವ ಸೇತುವೆಗಳನ್ನು ಗುರುತಿಸಿ ದುರಸ್ತಿಗೆ ಮುಂದಾಗಿದ್ದಾರೆ.
Mangalore airport raod old maravoor bridge has been ordered to close by the DC after one of the pillars of the bridge is in danger
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm