ಬ್ರೇಕಿಂಗ್ ನ್ಯೂಸ್
08-08-24 03:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಮಂಗಳೂರಿನಿಂದ ಕಟೀಲು - ಬಜ್ಪೆ ಸಂಪರ್ಕಿಸುವ ಮರವೂರು ಸೇತುವೆ ಅಪಾಯಕ್ಕೀಡಾಗಿದ್ದು ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಮರವೂರಿನ ಹಳೆ ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದೆಯೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಮಾಹಿತಿ ನೀಡಿದ್ದರಿಂದ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.







ಮಂಗಳೂರು ನಗರದಿಂದ ಬಜ್ಪೆ ಏರ್ಪೋರ್ಟ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ಏಕಮುಖ ಸಂಚಾರಕ್ಕೆ ಅವಕಾಶ ಇದ್ದ ಸೇತುವೆಯಲ್ಲಿ ಸಂಪರ್ಕ ಕಡಿತ ಮಾಡಲಾಗಿದೆ. ಮರವೂರಿನಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ 1968ರಲ್ಲಿ ನಿರ್ಮಿಸಲಾಗಿದ್ದ ಹಳೆ ಸೇತುವೆ ಇದಾಗಿದ್ದು ವರ್ಷದ ಹಿಂದೆಯೂ ಇದೇ ರೀತಿ ಸಂಚಾರಕ್ಕೆ ತೊಡಕಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಬಿರುಕು ಬಿಟ್ಟಿದ್ದರಿಂದ ಸಂಚಾರ ಕಡಿತಗೊಳಿಸಿ ದುರಸ್ತಿಗೊಳಿಸಿದ ಬಳಿಕ ಮತ್ತೆ ಸಂಚಾರಕ್ಕೆ ಅನುವು ಮಾಡಲಾಗಿತ್ತು.
ಈಗ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಸೇತುವೆಯಲ್ಲೇ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರವಾರದಲ್ಲಿ ಕಾಳಿ ನದಿ ಸೇತುವೆ ಕುಸಿದ ಬಳಿಕ ಹಳೆ ಸೇತುವೆಗಳ ಬಗ್ಗೆ ಜಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ನಿಗಾ ಇಟ್ಟಿದ್ದು ಅಪಾಯ ಹೆಚ್ಚಿರುವ ಸೇತುವೆಗಳನ್ನು ಗುರುತಿಸಿ ದುರಸ್ತಿಗೆ ಮುಂದಾಗಿದ್ದಾರೆ.
Mangalore airport raod old maravoor bridge has been ordered to close by the DC after one of the pillars of the bridge is in danger
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am