ಬ್ರೇಕಿಂಗ್ ನ್ಯೂಸ್
08-08-24 03:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಮಂಗಳೂರಿನಿಂದ ಕಟೀಲು - ಬಜ್ಪೆ ಸಂಪರ್ಕಿಸುವ ಮರವೂರು ಸೇತುವೆ ಅಪಾಯಕ್ಕೀಡಾಗಿದ್ದು ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಮರವೂರಿನ ಹಳೆ ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದೆಯೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಮಾಹಿತಿ ನೀಡಿದ್ದರಿಂದ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.







ಮಂಗಳೂರು ನಗರದಿಂದ ಬಜ್ಪೆ ಏರ್ಪೋರ್ಟ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ಏಕಮುಖ ಸಂಚಾರಕ್ಕೆ ಅವಕಾಶ ಇದ್ದ ಸೇತುವೆಯಲ್ಲಿ ಸಂಪರ್ಕ ಕಡಿತ ಮಾಡಲಾಗಿದೆ. ಮರವೂರಿನಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ 1968ರಲ್ಲಿ ನಿರ್ಮಿಸಲಾಗಿದ್ದ ಹಳೆ ಸೇತುವೆ ಇದಾಗಿದ್ದು ವರ್ಷದ ಹಿಂದೆಯೂ ಇದೇ ರೀತಿ ಸಂಚಾರಕ್ಕೆ ತೊಡಕಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಬಿರುಕು ಬಿಟ್ಟಿದ್ದರಿಂದ ಸಂಚಾರ ಕಡಿತಗೊಳಿಸಿ ದುರಸ್ತಿಗೊಳಿಸಿದ ಬಳಿಕ ಮತ್ತೆ ಸಂಚಾರಕ್ಕೆ ಅನುವು ಮಾಡಲಾಗಿತ್ತು.
ಈಗ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಸೇತುವೆಯಲ್ಲೇ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರವಾರದಲ್ಲಿ ಕಾಳಿ ನದಿ ಸೇತುವೆ ಕುಸಿದ ಬಳಿಕ ಹಳೆ ಸೇತುವೆಗಳ ಬಗ್ಗೆ ಜಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ನಿಗಾ ಇಟ್ಟಿದ್ದು ಅಪಾಯ ಹೆಚ್ಚಿರುವ ಸೇತುವೆಗಳನ್ನು ಗುರುತಿಸಿ ದುರಸ್ತಿಗೆ ಮುಂದಾಗಿದ್ದಾರೆ.
Mangalore airport raod old maravoor bridge has been ordered to close by the DC after one of the pillars of the bridge is in danger
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm