ಬ್ರೇಕಿಂಗ್ ನ್ಯೂಸ್
10-08-24 10:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಸಕಲೇಶಪುರ ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಮಂಗಳೂರು ಕಡೆಯಿಂದ ನಿನ್ನೆ ರಾತ್ರಿ ತೆರಳಿದ್ದ ಮೂರು ರೈಲುಗಳು ಶನಿವಾರ ಮಧ್ಯಾಹ್ನ ವರೆಗೂ ಸಿಕ್ಕಿಬಿದ್ದಿದ್ದವು. ಮಣ್ಣು ತೆರವುಗೊಳಿಸಿದ ಬಳಿಕ ಆ ರೈಲನ್ನು ಹಾಸನಕ್ಕೆ ತೆರಳಲು ಅವಕಾಶ ಮಾಡಲಾಯಿತು.
ಕಣ್ಣೂರು - ಬೆಂಗಳೂರು ಎಕ್ಸ್ಪ್ರೆಸ್, ಕಾರವಾರ - ಬೆಂಗಳೂರು ಪ್ಯಾಸೆಂಜರ್, ಬೆಂಗಳೂರು- ಮುರುಡೇಶ್ವರ ಪ್ಯಾಸೆಂಜರ್ ರೈಲು ನಿನ್ನೆ ರಾತ್ರಿ ಎಡಕುಮೇರಿ ತಲುಪಿದ್ದಾಗಲೇ ಘಾಟಿಯಲ್ಲಿ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ರೈಲುಗಳು ಸಕಲೇಶಪುರ ಬಳಿ ಉಳಿದುಕೊಂಡು ಶನಿವಾರ ಮಧ್ಯಾಹ್ನ ವರೆಗೂ ಪ್ರಯಾಣಿಕರು ಪರದಾಡುವಂತಾಗಿತ್ತು.


ಆಗಸ್ಟ್ 10ರ ಶನಿವಾರ ಈ ದಾರಿಯಲ್ಲಿ ತೆರಳಬೇಕಿದ್ದ ಎಲ್ಲ ರೈಲುಗಳನ್ನು ರದ್ದು ಪಡಿಸಲಾಗಿದೆ. ಆಗಸ್ಟ್ 11ರಂದು ಮಂಗಳೂರು - ಬೆಂಗಳೂರು ಸಂಚರಿಸುವ ಬಹುತೇಕ ರೈಲುಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ, ಸಕಲೇಶಪುರದಲ್ಲಿ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗಿದ್ದು ಅಧಿಕಾರಿಗಳ ತಂಡವು ಸ್ಥಳದಲ್ಲಿ ಪರಿಶೀಲನೆಯಲ್ಲಿ ತೊಡಗಿದೆ.
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಸಂಚರಿಸುವ ಹೋಗುವ, ಬರುವ ಎರಡೂ ರೈಲುಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಕಾರವಾರ- ಬೆಂಗಳೂರು ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Mangaluru and Bengaluru have been disrupted due to landslides near Sakleshpur and Alur on Saturday, officials said. The landslide occurred at 12:30 am today between Sakleshpur and Ballupete stations in the Mysuru Division, they said. According to South Western Railways, five train services have been affected, leaving several passengers stranded.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm