ಬ್ರೇಕಿಂಗ್ ನ್ಯೂಸ್
10-08-24 10:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಸಕಲೇಶಪುರ ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಮಂಗಳೂರು ಕಡೆಯಿಂದ ನಿನ್ನೆ ರಾತ್ರಿ ತೆರಳಿದ್ದ ಮೂರು ರೈಲುಗಳು ಶನಿವಾರ ಮಧ್ಯಾಹ್ನ ವರೆಗೂ ಸಿಕ್ಕಿಬಿದ್ದಿದ್ದವು. ಮಣ್ಣು ತೆರವುಗೊಳಿಸಿದ ಬಳಿಕ ಆ ರೈಲನ್ನು ಹಾಸನಕ್ಕೆ ತೆರಳಲು ಅವಕಾಶ ಮಾಡಲಾಯಿತು.
ಕಣ್ಣೂರು - ಬೆಂಗಳೂರು ಎಕ್ಸ್ಪ್ರೆಸ್, ಕಾರವಾರ - ಬೆಂಗಳೂರು ಪ್ಯಾಸೆಂಜರ್, ಬೆಂಗಳೂರು- ಮುರುಡೇಶ್ವರ ಪ್ಯಾಸೆಂಜರ್ ರೈಲು ನಿನ್ನೆ ರಾತ್ರಿ ಎಡಕುಮೇರಿ ತಲುಪಿದ್ದಾಗಲೇ ಘಾಟಿಯಲ್ಲಿ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ರೈಲುಗಳು ಸಕಲೇಶಪುರ ಬಳಿ ಉಳಿದುಕೊಂಡು ಶನಿವಾರ ಮಧ್ಯಾಹ್ನ ವರೆಗೂ ಪ್ರಯಾಣಿಕರು ಪರದಾಡುವಂತಾಗಿತ್ತು.
ಆಗಸ್ಟ್ 10ರ ಶನಿವಾರ ಈ ದಾರಿಯಲ್ಲಿ ತೆರಳಬೇಕಿದ್ದ ಎಲ್ಲ ರೈಲುಗಳನ್ನು ರದ್ದು ಪಡಿಸಲಾಗಿದೆ. ಆಗಸ್ಟ್ 11ರಂದು ಮಂಗಳೂರು - ಬೆಂಗಳೂರು ಸಂಚರಿಸುವ ಬಹುತೇಕ ರೈಲುಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ, ಸಕಲೇಶಪುರದಲ್ಲಿ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗಿದ್ದು ಅಧಿಕಾರಿಗಳ ತಂಡವು ಸ್ಥಳದಲ್ಲಿ ಪರಿಶೀಲನೆಯಲ್ಲಿ ತೊಡಗಿದೆ.
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಸಂಚರಿಸುವ ಹೋಗುವ, ಬರುವ ಎರಡೂ ರೈಲುಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಕಾರವಾರ- ಬೆಂಗಳೂರು ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Mangaluru and Bengaluru have been disrupted due to landslides near Sakleshpur and Alur on Saturday, officials said. The landslide occurred at 12:30 am today between Sakleshpur and Ballupete stations in the Mysuru Division, they said. According to South Western Railways, five train services have been affected, leaving several passengers stranded.
28-03-25 12:19 pm
Bangalore Correspondent
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
28-03-25 04:15 pm
HK News Desk
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
28-03-25 11:52 am
Mangalore Correspondent
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm