ಬ್ರೇಕಿಂಗ್ ನ್ಯೂಸ್
10-08-24 10:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಸಕಲೇಶಪುರ ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಮಂಗಳೂರು ಕಡೆಯಿಂದ ನಿನ್ನೆ ರಾತ್ರಿ ತೆರಳಿದ್ದ ಮೂರು ರೈಲುಗಳು ಶನಿವಾರ ಮಧ್ಯಾಹ್ನ ವರೆಗೂ ಸಿಕ್ಕಿಬಿದ್ದಿದ್ದವು. ಮಣ್ಣು ತೆರವುಗೊಳಿಸಿದ ಬಳಿಕ ಆ ರೈಲನ್ನು ಹಾಸನಕ್ಕೆ ತೆರಳಲು ಅವಕಾಶ ಮಾಡಲಾಯಿತು.
ಕಣ್ಣೂರು - ಬೆಂಗಳೂರು ಎಕ್ಸ್ಪ್ರೆಸ್, ಕಾರವಾರ - ಬೆಂಗಳೂರು ಪ್ಯಾಸೆಂಜರ್, ಬೆಂಗಳೂರು- ಮುರುಡೇಶ್ವರ ಪ್ಯಾಸೆಂಜರ್ ರೈಲು ನಿನ್ನೆ ರಾತ್ರಿ ಎಡಕುಮೇರಿ ತಲುಪಿದ್ದಾಗಲೇ ಘಾಟಿಯಲ್ಲಿ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ರೈಲುಗಳು ಸಕಲೇಶಪುರ ಬಳಿ ಉಳಿದುಕೊಂಡು ಶನಿವಾರ ಮಧ್ಯಾಹ್ನ ವರೆಗೂ ಪ್ರಯಾಣಿಕರು ಪರದಾಡುವಂತಾಗಿತ್ತು.


ಆಗಸ್ಟ್ 10ರ ಶನಿವಾರ ಈ ದಾರಿಯಲ್ಲಿ ತೆರಳಬೇಕಿದ್ದ ಎಲ್ಲ ರೈಲುಗಳನ್ನು ರದ್ದು ಪಡಿಸಲಾಗಿದೆ. ಆಗಸ್ಟ್ 11ರಂದು ಮಂಗಳೂರು - ಬೆಂಗಳೂರು ಸಂಚರಿಸುವ ಬಹುತೇಕ ರೈಲುಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ, ಸಕಲೇಶಪುರದಲ್ಲಿ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗಿದ್ದು ಅಧಿಕಾರಿಗಳ ತಂಡವು ಸ್ಥಳದಲ್ಲಿ ಪರಿಶೀಲನೆಯಲ್ಲಿ ತೊಡಗಿದೆ.
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಸಂಚರಿಸುವ ಹೋಗುವ, ಬರುವ ಎರಡೂ ರೈಲುಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಕಾರವಾರ- ಬೆಂಗಳೂರು ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Mangaluru and Bengaluru have been disrupted due to landslides near Sakleshpur and Alur on Saturday, officials said. The landslide occurred at 12:30 am today between Sakleshpur and Ballupete stations in the Mysuru Division, they said. According to South Western Railways, five train services have been affected, leaving several passengers stranded.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm