ಬ್ರೇಕಿಂಗ್ ನ್ಯೂಸ್
10-08-24 10:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಸಕಲೇಶಪುರ ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಮಂಗಳೂರು ಕಡೆಯಿಂದ ನಿನ್ನೆ ರಾತ್ರಿ ತೆರಳಿದ್ದ ಮೂರು ರೈಲುಗಳು ಶನಿವಾರ ಮಧ್ಯಾಹ್ನ ವರೆಗೂ ಸಿಕ್ಕಿಬಿದ್ದಿದ್ದವು. ಮಣ್ಣು ತೆರವುಗೊಳಿಸಿದ ಬಳಿಕ ಆ ರೈಲನ್ನು ಹಾಸನಕ್ಕೆ ತೆರಳಲು ಅವಕಾಶ ಮಾಡಲಾಯಿತು.
ಕಣ್ಣೂರು - ಬೆಂಗಳೂರು ಎಕ್ಸ್ಪ್ರೆಸ್, ಕಾರವಾರ - ಬೆಂಗಳೂರು ಪ್ಯಾಸೆಂಜರ್, ಬೆಂಗಳೂರು- ಮುರುಡೇಶ್ವರ ಪ್ಯಾಸೆಂಜರ್ ರೈಲು ನಿನ್ನೆ ರಾತ್ರಿ ಎಡಕುಮೇರಿ ತಲುಪಿದ್ದಾಗಲೇ ಘಾಟಿಯಲ್ಲಿ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ರೈಲುಗಳು ಸಕಲೇಶಪುರ ಬಳಿ ಉಳಿದುಕೊಂಡು ಶನಿವಾರ ಮಧ್ಯಾಹ್ನ ವರೆಗೂ ಪ್ರಯಾಣಿಕರು ಪರದಾಡುವಂತಾಗಿತ್ತು.


ಆಗಸ್ಟ್ 10ರ ಶನಿವಾರ ಈ ದಾರಿಯಲ್ಲಿ ತೆರಳಬೇಕಿದ್ದ ಎಲ್ಲ ರೈಲುಗಳನ್ನು ರದ್ದು ಪಡಿಸಲಾಗಿದೆ. ಆಗಸ್ಟ್ 11ರಂದು ಮಂಗಳೂರು - ಬೆಂಗಳೂರು ಸಂಚರಿಸುವ ಬಹುತೇಕ ರೈಲುಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ, ಸಕಲೇಶಪುರದಲ್ಲಿ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗಿದ್ದು ಅಧಿಕಾರಿಗಳ ತಂಡವು ಸ್ಥಳದಲ್ಲಿ ಪರಿಶೀಲನೆಯಲ್ಲಿ ತೊಡಗಿದೆ.
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಸಂಚರಿಸುವ ಹೋಗುವ, ಬರುವ ಎರಡೂ ರೈಲುಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಕಾರವಾರ- ಬೆಂಗಳೂರು ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Mangaluru and Bengaluru have been disrupted due to landslides near Sakleshpur and Alur on Saturday, officials said. The landslide occurred at 12:30 am today between Sakleshpur and Ballupete stations in the Mysuru Division, they said. According to South Western Railways, five train services have been affected, leaving several passengers stranded.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am