ಬ್ರೇಕಿಂಗ್ ನ್ಯೂಸ್
11-08-24 04:42 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುಎಇ ರಾಜಧಾನಿ ಅಬುಧಾಬಿಗೆ ಇಂಡಿಗೋ ಸಂಸ್ಥೆ ಪ್ರತಿದಿನ ನೇರ ವಿಮಾನ ಹಾರಾಟ ಆರಂಭಿಸಿದೆ.
ಆಗಸ್ಟ್ 9 ರಿಂದ ಇಂಡಿಗೋದಿಂದ ಪ್ರತಿದಿನ ವಿಮಾನ ಹಾರಾಟ ಇರಲಿದೆ. ದುಬೈ ನಂತರ ಮಂಗಳೂರಿನಿಂದ ಪ್ರತಿದಿನ ವಿಮಾನ ಸಂಚಾರದ ಎರಡನೇ ಸಾಗರೋತ್ತರ ತಾಣ ಇದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸ್ತುತ ಎಂಟು ಮಧ್ಯಪ್ರಾಚ್ಯ ಸ್ಥಳಗಳಿಗೆ ಮತ್ತು ಆರು ದೇಶೀಯ ಸ್ಥಳಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಅಬುಧಾಬಿ ನೇರ ವಿಮಾನದ ಉದ್ಘಾಟನಾ ಯಾನದಲ್ಲಿ ತನ್ನ ತಾಯಿಯೊಂದಿಗೆ ಚೆಕ್-ಇನ್ ಮಾಡಿದ ಮೊದಲ ಫ್ಲೈಯರ್ ನಂದಿಕಾ ಉಡಾವಣಾ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದರು. ಮಂಗಳೂರು ವಿಮಾನ ನಿಲ್ದಾಣ ಮತ್ತು ಏರ್ಲೈನ್ಸ್ ತಂಡದೊಂದಿಗೆ ಸಾಂಪ್ರದಾಯಿಕ ದೀಪವನ್ನು ಬೆಳಗಿಸುವ ಅವಕಾಶವನ್ನು ನಂದಿಕಾ ಪಡೆದರು. ಮೊದಲ ಬೋರ್ಡಿಂಗ್ ಪಾಸ್ ಮತ್ತು ಏರ್ಲೈನ್ ಬ್ಯಾಗ್ ಅನ್ನು ಆಕೆ ಪಡೆದರು.
ಬಳಿಕ ಕೇಕ್ ಕತ್ತರಿಸುವ ಕಾರ್ಯ ಮಕಕ್ರಮದಲ್ಲೂ ನಂದಿಕಾಗೆ ಅವಕಾಶ ದೊರೆಯಿತು. ಕ್ಯಾಪ್ಟನ್ ವಿಕರ್ ಯಾಸೀನ್ ನೇತೃತ್ವದ ವಿಮಾನ ಇತರ ಪ್ರಯಾಣಿಕರೊಂದಿಗೆ ಅಬುಧಾಬಿಗೆ ರಾತ್ರಿ 9.40 ಗಂಟೆಗೆ ಹೊರಟಿತು. ಇದರೊಂದಿಗೆ, ಈಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಬುಧಾಬಿಗೆ ಎರಡು ದೈನಂದಿನ ವಿಮಾನಗಳನ್ನು ಹೊಂದಿದೆ. ಏರ್ ಇಂಡಿಯಾ ಸಂಸ್ಥೆಯಿಂದ ಈಗಾಗಲೇ ಮಂಗಳೂರಿನಿಂದ ಗಲ್ಫ್ ರಾಷ್ಟ್ರಕ್ಕೆ ವಿಮಾನ ಸಂಚಾರ ಇದೆ.
IndiGo has started daily direct flights from Mangalore International Airport to Abu Dhabi, the capital of UAE.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm