ಬ್ರೇಕಿಂಗ್ ನ್ಯೂಸ್
12-08-24 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿ ಹಿಂದು ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಹಂಪನಕಟ್ಟೆಯ ಕ್ಲಾಕ್ ಟವರ್ ರಸ್ತೆಯ ಎರಡೂ ಬದಿಯಲ್ಲಿ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ಲೇಕಾರ್ಡ್ ಹಿಡಿದು ನಿಂತು ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿದರು. ಹಿಂದುಗಳ ಮೇಲೆ ದಾಳಿ ಮಾಡುವುದಾದರೆ, ದೇಶ ವಿಭಜನೆ ಯಾಕೆ ಬೇಕಿತ್ತು ಎಂದು ಪ್ರಶ್ನಿಸಿದರು.


ಮಹಿಳಾ ಕಾರ್ಯಕರ್ತರು ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸತೀಶ್ ಪ್ರಭು, ಜಗದೀಶ ಶೇಣವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶೇಖ್ ಹಸೀನಾ ಪದತ್ಯಾಗದ ಬಳಿಕ ಬಾಂಗ್ಲಾದಲ್ಲಿ ದೇಶಾದ್ಯಂತ ಹಿಂದುಗಳ ಮೇಲೆ ದಾಳಿ ನಡೆದಿದ್ದು, ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹಿಂದುಗಳ ಉದ್ಯಮ ಸಂಸ್ಥೆಗಳು, ಕಟ್ಟಡಗಳ ಮೇಲೂ ದಾಳಿಯಾಗಿದೆ. ಶೇಖ್ ಹಸೀನಾ ಪಕ್ಷದ ಹಿಂದು ನಾಯಕರನ್ನು ಕೊಲ್ಲಲಾಗಿದೆ.
Attack on Hindus in Bangladesh condemned by BJP in mangalore. bjp supporters on Monday staged a silent demonstration here condemning the attack on Hindus in Bangladesh.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am